Webdunia - Bharat's app for daily news and videos

Install App

ಐಪಿಎಲ್ ಫೈನಲ್: ಮಹಾರಾಷ್ಟ್ರದಲ್ಲಿ ಬರ, ಬೆಂಗಳೂರಿಗೆ ವರ

Webdunia
ಶುಕ್ರವಾರ, 15 ಏಪ್ರಿಲ್ 2016 (20:44 IST)
ಐಪಿಎಲ್ ಪಂದ್ಯವನ್ನು ಮಹಾರಾಷ್ಟ್ರದಿಂದ ಹೊರಗೆ ಸ್ಥಳಾಂತರಿಸುವಂತೆ ಬಾಂಬೆ ಹೈಕೋರ್ಟ್ ಶಿಫಾರಸು ಮಾಡಿದ್ದು ಬೆಂಗಳೂರಿಗೆ ವರದಾನವಾಗಿದೆ.  ಮುಂಬೈನಲ್ಲಿ ಐಪಿಎಲ್ ಫೈನಲ್ ಪಂದ್ಯ ನಡೆಯಬೇಕಾಗಿತ್ತು. ಆದರೆ ಮೇ ನಂತರ ಎಲ್ಲಾ ಪಂದ್ಯಗಳು ಮಹಾರಾಷ್ಟ್ರದಿಂದ ಸ್ಥಳಾಂತರವಾಗುವುದರಿಂದ 2016ರ ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ.
 
 ಐಪಿಎಲ್ ಆಡಳಿತ ಮಂಡಳಿಯ ಅಧ್ಯಕ್ಷ ರಾಜೀವ್ ಶುಕ್ಲಾ , ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯವನ್ನು ಬೆಂಗಳೂರಿಗೆ ಮತ್ತು ಎರಡನೇ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯವನ್ನು ಕೋಲ್ಕತಾಗೆ ಸ್ಥಳಾಂತರಿಸಬೇಕೆಂದು  ಪ್ರಸ್ತಾಪಿಸಿದ್ದಾರೆ. 
 
 ಇವು ಕೇವಲ ಶಿಫಾರಸುಗಳಾಗಿದ್ದು, ಐಪಿಎಲ್ ಆಡಳಿತ ಮಂಡಳಿ ಅದಕ್ಕೆ ಅಂಗೀಕಾರ ನೀಡಬೇಕಾಗಿದೆ. ಫ್ರಾಂಚೈಸಿಗಳು ಮತ್ತು ಐಪಿಎಲ್ ಅಧಿಕಾರಿಗಳ ನಡುವೆ ಭೇಟಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರೈಸಿಂಗ್ ಪುಣೆಗೆ ಹೊಸ ತವರು ಪಿಚ್‌ಗಳಿಗಾಗಿ ನಾಲ್ಕು ಭಿನ್ನ ಆಯ್ಕೆಗಳನ್ನು  ನೀಡಲಾಗಿತ್ತು. ಅವು ರಾಯ್ಪುರ, ವಿಶಾಖಪಟ್ನಂ, ಕಾನ್ಪುರ ಮತ್ತು ಜೈಪುರ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments