Webdunia - Bharat's app for daily news and videos

Install App

ಐಪಿಎಲ್ 2024 ಹರಾಜು: ಆರ್ ಸಿಬಿ ಕೈಬಿಟ್ಟ ಆಟಗಾರರ ಪಟ್ಟಿ

Webdunia
ಭಾನುವಾರ, 26 ನವೆಂಬರ್ 2023 (20:02 IST)
ಬೆಂಗಳೂರು: ಐಪಿಎಲ್ 2024 ರಲ್ಲಿ ಆಯಾ ಫ‍್ರಾಂಚೈಸಿಗಳು ತಾವು ಉಳಿಸಿಕೊಳ್ಳುವ ಮತ್ತು ರಿಲೀಸ್ ಮಾಡುವ ಆಟಗಾರರ ಪಟ್ಟಿ ಕೊಡಲು ಇಂದು ಅಂತಿಮ ದಿನವಾಗಿತ್ತು. ಅದರಂತೆ ಎಲ್ಲಾ ಫ‍್ರಾಂಚೈಸಿಗಳು ತಮ್ಮ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಾರಿ ಬರೋಬ್ಬರಿ 11 ಆಟಗಾರರನ್ನು ರಿಲೀಸ್ ಮಾಡಿದೆ. ಆದರೆ ಸ್ಟಾರ್ ಆಟಗಾರರಾದ ಕೊಹ್ಲಿ, ಮ್ಯಾಕ್ಸ್ ವೆಲ್, ಫಾ ಡು ಪ್ಲೆಸಿಸ್, ಅನೂಜ್ ರಾವತ್, ರಜತ್ ಪಟಿದಾರ್, ದಿನೇಶ್ ಕಾರ್ತಿಕ್, ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಮೊಹಮ್ಮದ್ ಸಿರಾಜ್ ಮುಂತಾದವರನ್ನು ಉಳಿಸಿಕೊಂಡಿದೆ.

ಆದರೆ ರಿಲೀಸ್ ಮಾಡಲಾದ ಆಟಗಾರರ ಪಟ್ಟಿಯಲ್ಲಿ ಶ್ರೀಲಂಕಾದ ವಣೀಂದು ಹಸರಂಗ, ಕಳೆದ ಬಾರಿ ದುಬಾರಿಯಾಗಿದ್ದ ವೇಗಿ ಹರ್ಷಲ್ ಪಟೇಲ್ ಸೇರಿಕೊಂಡಿದ್ದಾರೆ.

ಉಳಿದಂತೆ ಕೇದಾರ್ ಜಾದವ್, ಜೋಶ್ ಹೇಝಲ್ ವುಡ್, ಫಿನ್ ಅಲೆನ್, ಬ್ರೇಸ್ ವೆಲ್, ಡೇವಿಡ್ ವಿಲ್ಲೆ, ವೇಯ್ನ್ ಪರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್ ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments