Webdunia - Bharat's app for daily news and videos

Install App

ಐಪಿಎಲ್ 2024: ಸುಳ್ಳೇ ಸುಳ್ಳು..! ರೋಹಿತ್, ಸೂರ್ಯ, ಬುಮ್ರಾ ಮುಂಬೈ ಬಿಡಲ್ಲ!

Webdunia
ಬುಧವಾರ, 20 ಡಿಸೆಂಬರ್ 2023 (09:30 IST)
ಮುಂಬೈ: ಈ ಬಾರಿ ಐಪಿಎಲ್ ನಲ್ಲಿ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕಿತ್ತೊಗೆದು ಆ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯರನ್ನು ನೇಮಿಸಿರುವುದು ತಂಡದೊಳಗೆ ಒಡಕು ಮೂಡಿಸಿದೆ ಎಂದು ವರದಿಯಾಗಿತ್ತು.

ಹಾರ್ದಿಕ್ ರನ್ನು ನಾಯಕನಾಗಿ ನೇಮಿಸಿದ್ದಕ್ಕೆ ಅಸಮಾಧಾನಗೊಂಡ ರೋಹಿತ್, ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಮುಂಬೈ ಬಿಟ್ಟು ಸಿಎಸ್ ಕೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿತ್ತು.

ಆದರೆ ಅದೆಲ್ಲಾ ಸುಳ್ಳು ಎಂದು ಮುಂಬೈ ಇಂಡಿಯನ್ಸ್ ಸ್ಪಷ್ಟಪಡಿಸಿದೆ. ‘ವರದಿಯಾಗುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು. ಯಾವ ಆಟಗಾರರೂ ಮುಂಬೈ ಬಿಟ್ಟು ಹೋಗುತ್ತಿಲ್ಲ. ಹಾಗೆಯೇ ನಾವೂ ಯಾರನ್ನೂ ಬಿಟ್ಟುಕೊಡುತ್ತಿಲ್ಲ’ ಎಂದು ಮುಂಬೈ ತಂಡದ ಮೂಲಗಳು ಸ್ಪಷ್ಟಪಡಿಸಿದೆ.

ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದ ಮೇಲೆ ಸೂರ್ಯ, ಬುಮ್ರಾ ಸೋಷಿಯಲ್ ಮೀಡಿಯಾ ಮೂಲಕ ಬೇಸರ ಹೊರಹಾಕಿದ್ದರು. ಇದೇ ಕಾರಣಕ್ಕೆ ಈ ಆಟಗಾರರು ಬೇರೆ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ಜೋರಾಗಿಯೇ ಹರಿದಾಡುತ್ತಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments