Webdunia - Bharat's app for daily news and videos

Install App

IPL 2025 RCB vs RR: ಆರ್ ಸಿಬಿಗೆ ಇಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಎಷ್ಟು ಮುಖ್ಯ ಗೊತ್ತಾ

Krishnaveni K
ಭಾನುವಾರ, 13 ಏಪ್ರಿಲ್ 2025 (08:55 IST)
ಜೈಪುರ: ಐಪಿಎಲ್ 2025 ರಲ್ಲಿಇಂದು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯವಾಡಲಿದೆ. ಇಂದಿನ ಪಂದ್ಯದಲ್ಲಿ ಆರ್ ಸಿಬಿಗೆ ಗೆಲುವು ಎಷ್ಟು ಮುಖ್ಯ ಗೊತ್ತಾ?

ಯಾಕೋ ಈ ಬಾರಿ ತವರಿನಲ್ಲಿ ಆಡಿದ ಎರಡೂ ಪಂದ್ಯಗಳನ್ನು ಸೋತಿರುವ ಆರ್ ಸಿಬಿ ಉಳಿದ ಮೂರು ಪಂದ್ಯಗಳನ್ನೂ ಗೆದ್ದುಕೊಂಡಿದೆ. ತವರಿನಲ್ಲಿ ಸಿಕ್ಕ ಎರಡು ಸೋಲುಗಳು ಆರ್ ಸಿಬಿ ಮುಂದಿನ ಹಾದಿಯನ್ನು ಕಠಿಣವಾಗಿಸಿದೆ. ಇದೀಗ ಪ್ಲೇ ಆಫ್ ಹಂತಕ್ಕೇರಲು ಆರ್ ಸಿಬಿ ಮುಂದಿನ ಕೆಲವು ಪಂದ್ಯಗಳನ್ನು ಗೆಲ್ಲುತ್ತಾ ಸಾಗಬೇಕು.

ಇಂದು ಜೈಪುರದಲ್ಲಿ ಪಂದ್ಯ ನಡೆಯುತ್ತಿರುವುದು ಸಮಾಧಾನಕರ ಅಂಶ. ಅತ್ತ ರಾಜಸ್ಥಾನಕ್ಕೂ ಗೆಲ್ಲಲೇಬೇಕಾದ ಒತ್ತಡವಿದೆ. ಕಳೆದ ಐಪಿಎಲ್ ನಲ್ಲಿ ಸತತ ಗೆಲುವು ಕಂಡಿದ್ದ ರಾಜಸ್ಥಾನ್ ಗೆ ಈ ಐಪಿಎಲ್ ನಲ್ಲಿ ಯಾಕೋ ಸತತ ಸೋಲುಗಳು ಹಿನ್ನಡೆಯುಂಟು ಮಾಡಿದೆ. ಹೀಗಾಗಿ ಮುಂದಿನ ಹಂತಕ್ಕೆ ತೇರ್ಗಡೆಯಾಗಲು ಇಂದಿನ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಆರ್ ಸಿಬಿಯ ಇತ್ತೀಚೆಗಿನ ಬ್ಯಾಟಿಂಗ್ ಪ್ರದರ್ಶನ ನೋಡಿದರೆ ದೇವದತ್ತ್ ಪಡಿಕ್ಕಲ್ ಪ್ರದರ್ಶನ ನಿರಾಶಾದಾಯಕವಾಗಿದೆ. ಹೀಗಾಗಿ ಅವರನ್ನು ತಂಡದಿಂದ ಕಿತ್ತು ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದಾಗಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

DCvsGT Match:ಯಾರ್ಕರ್‌ನೊಂದಿಗೆ ಕೆಎಲ್ ರಾಹುಲ್‌ ವಿಕೆಟ್ ಕಿತ್ತ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

ಮುಂದಿನ ಸುದ್ದಿ
Show comments