Webdunia - Bharat's app for daily news and videos

Install App

IPL 2025: ಉದಯೋನ್ಮುಖ ತಾರೆಗೆ ಕೊಹ್ಲಿ ಹೀಗೆ ಕಿಚಾಯಿಸೋದಾ.. ನೆಟ್ಟಿಗರ ಆಕ್ರೋಶ: ವಿಡಿಯೋ

Krishnaveni K
ಶುಕ್ರವಾರ, 30 ಮೇ 2025 (09:14 IST)
Photo Credit: X
ಚಂಡೀಘಡ: ಐಪಿಎಲ್ 2025 ರ ನಿನ್ನೆಯ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನ ಉದಯೋನ್ಮುಖ ಬ್ಯಾಟಿಗನನ್ನು ಆರ್ ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಿಚಾಯಿಸಿದ ರೀತಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ. ಈ ವಿಡಿಯೋ ಈಗ ವೈರಲ್ ಆಗಿದೆ.

ನಿನ್ನೆಯ ಪಂದ್ಯವನ್ನು 8 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದ ಆರ್ ಸಿಬಿ ಫೈನಲ್ ಗೇರಿದ ಸಾಧನೆ ಮಾಡಿದೆ. ಆರ್ ಸಿಬಿ ನಿನ್ನೆ ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿತ್ತು. ಇದರಿಂದಾಗಿ ಎದುರಾಳಿಗಳು ಕೇವಲ 101 ರನ್ ಗಳಿಗೆ ಆಲೌಟ್ ಆಗಿದ್ದರು.

ಪಂಜಾಬ್ ಪರ ನಿನ್ನೆ ಉದಯೋನ್ಮುಖ ತಾರೆ ಮುಶೀರ್ ಖಾನ್ ಬ್ಯಾಟಿಂಗ್ ಮಾಡುವಾಗ ಕೊಹ್ಲಿ ಅವರನ್ನು ಸ್ಲೆಡ್ಜ್ ಮಾಡಿದ್ದಾರೆ. ಬ್ಯಾಟ್ ಮಾಡಲು ರೆಡಿಯಾಗುತ್ತಿದ್ದ ಮುಶೀರ್ ಖಾನ್ ಗೆ ವಿಕೆಟ್ ಕೀಪರ್ ಪಕ್ಕ ನಿಂತಿದ್ದ ಕೊಹ್ಲಿ ಕಿಚಾಯಿಸಿದ್ದಾರೆ.

ಈ ಹುಡುಗ ನೀರು ಸರಬರಾಜು ಮಾಡುತ್ತಾನೆ ಎಂದು ಮುಶೀರ್ ಕಡೆಗೆ ಕೈ ತೋರಿಸಿ ಕಿಚಾಯಿಸಿದ್ದಾರೆ. ಇದನ್ನು ಕೇಳಿಸಿಕೊಂಡ ಮುಶೀರ್ ಪೆಚ್ಚಾಗಿದ್ದಾರೆ. ಕೊಹ್ಲಿ ವರ್ತನೆಗೆ ನೆಟ್ಟಿಗರು ಕಿಡಿ ಕಾರಿದ್ದಾರೆ. ಒಬ್ಬ ಹಿರಿಯ ಆಟಗಾರನಾಗಿ ಕೊಹ್ಲಿ ಉದಯೋನ್ಮುಖ ತಾರೆಯನ್ನು ಈ ರೀತಿ ಅವಮಾನಿಸುವುದು ಸರಿಯಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments