ಐಪಿಎಲ್: ತಂಡ ಯಾವುದಾದರೇನು? ಬೆಂಗಳೂರಿನಲ್ಲಿ ಪಂಜಾಬ್ ಕಾಪಾಡಲು ಕನ್ನಡಿಗರೇ ಬೇಕಾಯ್ತು!

Webdunia
ಶನಿವಾರ, 14 ಏಪ್ರಿಲ್ 2018 (07:14 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇದುವರೆಗೆ ಆಡಿದ್ದ ಕೆಎಲ್ ರಾಹುಲ್ ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿದ್ದಾರೆ. ನಿನ್ನೆ ಈ ಎರಡೂ ತಂಡಗಳೂ ಮುಖಾಮುಖಿಯಾದಾಗ ಪಂಜಾಬ್ ಕುಸಿತ ತಡೆಯಲು ರಾಹುಲ್ ಆಸರೆಯಾಗಬೇಕಾಯಿತು.

ಆರ್ ಸಿಬಿಯ ಉಮೇಶ್ ಯಾದವ್ ದಾಳಿಗೆ ಪಂಜಾಬ್ ತಂಡ ತತ್ತರಿಸುತ್ತಿದ್ದರೆ, ಹಳೇ ತಂಡದ ವಿರುದ್ಧವೇ ಸಿಡಿದೆದ್ದ ಪಂಜಾಬ್ ಆರಂಭಿಕ ರಾಹುಲ್ ಬಂಡೆಯಂತೆ ನಿಂತು 30 ಎಸೆತಗಳಲ್ಲಿ 4 ಸಿಕ್ಸರ್ ಗಳೊಂದಿಗೆ 47 ರನ್ ಸಿಡಿಸಿದರು.

ವಿಶೇಷವೆಂದರೆ ರಾಹುಲ್ ಗೆ ಸಾಥಿಯಾಗಿ ಇನ್ನೊಬ್ಬ ಕನ್ನಡಿಗ ಬ್ಯಾಟ್ಸ್ ಮನ್ ಕರುಣ್ ನಾಯರ್ 29 ರನ್ ಗಳಿಸಿ ಪಂಜಾಬ್ ಮಾನ ಕಾಪಾಡಿದರು. ಅಂತೂ ತಂಡ ಯಾವುದಾದರೇನು? ತವರಿನಲ್ಲಿ ಆಡುವ ಖುಷಿ ಇಬ್ಬರಲ್ಲೂ ಇತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments