Webdunia - Bharat's app for daily news and videos

Install App

ಐಪಿಎಲ್: ಪಂದ್ಯದ ಬಳಿಕ ಸ್ಟೇಡಿಯಂ ಕ್ಲೀನ್ ಮಾಡಿದ ಚೆನ್ನೈ ಅಭಿಮಾನಿಗಳಿಗೆ ಸಿಕ್ಕಿದ್ದೇನು ಗೊತ್ತಾ?!

Webdunia
ಸೋಮವಾರ, 8 ಏಪ್ರಿಲ್ 2019 (09:02 IST)
ಚೆನ್ನೈ: ಕ್ಲೀನ್ ಇಂಡಿಯಾ ಎಂಬ ಘೋಷ ವಾಕ್ಯಗಳು ಕೇವಲ ಮಾತುಗಳಿಗೆ ಮಾತ್ರ ಸೀಮಿತವಾಗಿದೆ. ಯಾವುದೇ ಯೋಜನೆ ಹೊರತಂದರೂ ಎಲ್ಲೆಂದರಲ್ಲಿ ಕಸ ಬಿಸಾಕುವ ನಮ್ಮವರ ಚಾಳಿ ಬಿಟ್ಟು ಹೋಗುವುದಿಲ್ಲ.


ಅದಕ್ಕೆ ಕ್ರಿಕೆಟ್ ಮೈದಾನಗಳೂ ಹೊರತಲ್ಲ. ಪಂದ್ಯ ನಡೆಯುವಾಗ ಟೈಂ ಪಾಸ್ ಗೆ ಏನೇನೋ ತಿಂದು ಅಲ್ಲಲ್ಲೇ ಬಿಸಾಕಿ ಮೈದಾನವನ್ನೇ ಗಲೀಜು ಮಾಡಿಟ್ಟು ಪ್ರೇಕ್ಷಕರು ಹೊರ ಹೋಗುತ್ತಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕೃತ ಅಭಿಮಾನಿ ಬಳಗ ‘ವಿಸಿಲ್ ಪೋಡು ಆರ್ಮಿ’ ಮೈದಾನ ಶುಚಿಗೊಳಿಸಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಶನಿವಾರ ಕಿಂಗ್ಸ್ ಇಲೆವೆನ್ ವಿರುದ್ಧದ ಪಂದ್ಯವಾದ ಬಳಿಕ ಚೆನ್ನೈ ಮೈದಾನದಲ್ಲಿ ರಾಶಿ ರಾಶಿ ಕಸ ಬಿದ್ದಿತ್ತು. ಹೀಗಾಗಿ ವಿಸಿಲ್ ಪೋಡು ಆರ್ಮಿ ಪಂದ್ಯದ ಬಳಿಕ ಮನೆಗೆ ಹೋಗದೇ ಮೈದಾನದಲ್ಲೇ ಇದ್ದು, ಕಸ ಶುಚಿಗೊಳಿಸುವ ಕೆಲಸ ಮಾಡಿದ್ದಾರೆ. ಹೀಗೆ ಮಾಡಿ 10 ಕೆ.ಜಿ ಕಸ ಸಂಗ್ರಹ ಮಾಡಿದ್ದಾರೆ! ಈ ಅಭಿಮಾನಿಗಳ ಕೆಲಸವನ್ನು ಸ್ವತಃ ಸಿಎಸ್ ಕೆ ಆಟಗಾರ ಸುರೇಶ್ ರೈನಾ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪ್ರಕಟಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments