Webdunia - Bharat's app for daily news and videos

Install App

ಐಪಿಎಲ್: ಧೋನಿಗೆ ಈಗ ಹಳೇ ಗಂಡನ ಪಾದ ಅಪ್ಪುವ ಪರಿಸ್ಥಿತಿ!

Webdunia
ಶುಕ್ರವಾರ, 13 ಏಪ್ರಿಲ್ 2018 (08:48 IST)
ಪುಣೆ: ಕಾವೇರಿ ಗಲಾಟೆಯಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ತನ್ನ ತವರಿನಲ್ಲಿ ಪಂದ್ಯವಾಡಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಚೆನ್ನೈ ತಂಡ ಆಡಲಿರುವ ತವರಿನ ಪಂದ್ಯಗಳು ಪುಣೆಗೆ ಶಿಫ್ಟ್ ಆಗಿವೆ.

ಚೆನ್ನೈ ತಂಡ ನಿಷೇಧದಲ್ಲಿದ್ದಾಗ ಧೋನಿ ಸೇರಿದಂತೆ ಹೆಚ್ಚಿನ ಸಿಎಸ್ ಕೆ ತಂಡದ ಆಟಗಾರರು ಪುಣೆ ವಾರಿಯರ್ಸ್ ಪರ ಆಡಿದ್ದರು. ಇದೀಗ ಧೋನಿ ಮತ್ತೆ ಸಿಎಸ್ ಕೆ ತಂಡದಲ್ಲಿದ್ದರೂ ಪುಣೆಯಲ್ಲೇ ತವರಿನಂತೆ ಪಂದ್ಯಗಳನ್ನು ಆಡಬೇಕಾಗಿದೆ.

ಮೊನ್ನೆ ಕೆಕೆಆರ್ ವಿರುದ್ಧ ಚೆನ್ನೈ ಮೈದಾನದಲ್ಲಿ ಪಂದ್ಯವಾಡುತ್ತಿದ್ದಾಗ ಪ್ರತಿಭಟನಾಕಾರರು ದಾಂಧಲೆ ಎಬ್ಬಿಸಿದ್ದರು. ಈ ಹಿನ್ನಲೆಯಲ್ಲಿ ಭದ್ರತಾ ಕಾರಣಗಳಿಂದ ಚೆನ್ನೈಯಿಂದ ಪಂದ್ಯಗಳನ್ನು ಪುಣೆಗೆ ಶಿಫ್ಟ್ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments