Webdunia - Bharat's app for daily news and videos

Install App

ಐಪಿಎಲ್: ಕನ್ನಡ ಹುಡುಗ ದೇವದತ್ತ ಪಡಿಕ್ಕಲ್ ಈ ಬಾರಿ ಆರ್ ಸಿಬಿಯ ಖಾಯಂ ಓಪನರ್?

Webdunia
ಶನಿವಾರ, 30 ನವೆಂಬರ್ 2019 (10:06 IST)
ಬೆಂಗಳೂರು: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ದೇವದತ್ತ ಪಡಿಕ್ಕಲ್ ಗೆ ಈ ಬಾರಿ ಐಪಿಎಲ್ ನಲ್ಲಿ ಅದೃಷ್ಟ ಖುಲಾಯಿಸಲಿದೆ.


ಕರ್ನಾಟಕ ಪರ ಅತ್ಯುತ್ತಮ ಆಟವಾಡುತ್ತಿರುವ ದೇವದತ್ತ ಪಡಿಕ್ಕಲ್ ಐಪಿಎಲ್ ನಲ್ಲಿ ಆರ್ ಸಿಬಿ ಆಟಗಾರ. ಆದರೆ ಕಳೆದ ಋತುವಿನಲ್ಲಿ ಅವರಿಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಪಾರ್ಥಿವ್ ಪಟೇಲ್ ಬದಲಿಗೆ ದೇವದತ್ತ ಕೊಹ್ಲಿ ಜತೆಗೆ ಆರಂಭಿಕರಾಗುವ ಸುಳಿವನ್ನು ಆರ್ ಸಿಬಿ ನೀಡಿದೆ.

ತನ್ನ ಟ್ವಿಟರ್ ಪೇಜ್ ನಲ್ಲಿ ಪಾರ್ಥಿವ್ ಪಟೇಲ್ ಮತ್ತು ದೇವದತ್ತ ಪಡಿಕ್ಕಲ್ ಫೋಟೋ ಪ್ರಕಟಿಸಿ ಬೃಹತ್ ಮೊತ್ತ ಚೇಸ್ ಮಾಡುವ ಇವರಿಬ್ಬರಲ್ಲಿ ಯಾರು ಆರಂಭಿಕರಾಗಿ ಇರಬೇಕೆಂದು ಬಯಸುತ್ತೀರಿ ಎಂದು ಆರ್ ಸಿಬಿ ಪ್ರಶ್ನಿಸಿದೆ. ಹೀಗಾಗಿ ಈ ಋತುವಿನಲ್ಲಿ ಕರ್ನಾಟಕದ ಹುಡುಗನಿಗೆ ಅದೃಷ್ಟ ಖುಲಾಯಿಸುವುದು ಖಂಡಿತಾ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments