Webdunia - Bharat's app for daily news and videos

Install App

ಐಪಿಎಲ್: ಕನ್ನಡ ಹುಡುಗ ದೇವದತ್ತ ಪಡಿಕ್ಕಲ್ ಈ ಬಾರಿ ಆರ್ ಸಿಬಿಯ ಖಾಯಂ ಓಪನರ್?

Webdunia
ಶನಿವಾರ, 30 ನವೆಂಬರ್ 2019 (10:06 IST)
ಬೆಂಗಳೂರು: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ದೇವದತ್ತ ಪಡಿಕ್ಕಲ್ ಗೆ ಈ ಬಾರಿ ಐಪಿಎಲ್ ನಲ್ಲಿ ಅದೃಷ್ಟ ಖುಲಾಯಿಸಲಿದೆ.


ಕರ್ನಾಟಕ ಪರ ಅತ್ಯುತ್ತಮ ಆಟವಾಡುತ್ತಿರುವ ದೇವದತ್ತ ಪಡಿಕ್ಕಲ್ ಐಪಿಎಲ್ ನಲ್ಲಿ ಆರ್ ಸಿಬಿ ಆಟಗಾರ. ಆದರೆ ಕಳೆದ ಋತುವಿನಲ್ಲಿ ಅವರಿಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಪಾರ್ಥಿವ್ ಪಟೇಲ್ ಬದಲಿಗೆ ದೇವದತ್ತ ಕೊಹ್ಲಿ ಜತೆಗೆ ಆರಂಭಿಕರಾಗುವ ಸುಳಿವನ್ನು ಆರ್ ಸಿಬಿ ನೀಡಿದೆ.

ತನ್ನ ಟ್ವಿಟರ್ ಪೇಜ್ ನಲ್ಲಿ ಪಾರ್ಥಿವ್ ಪಟೇಲ್ ಮತ್ತು ದೇವದತ್ತ ಪಡಿಕ್ಕಲ್ ಫೋಟೋ ಪ್ರಕಟಿಸಿ ಬೃಹತ್ ಮೊತ್ತ ಚೇಸ್ ಮಾಡುವ ಇವರಿಬ್ಬರಲ್ಲಿ ಯಾರು ಆರಂಭಿಕರಾಗಿ ಇರಬೇಕೆಂದು ಬಯಸುತ್ತೀರಿ ಎಂದು ಆರ್ ಸಿಬಿ ಪ್ರಶ್ನಿಸಿದೆ. ಹೀಗಾಗಿ ಈ ಋತುವಿನಲ್ಲಿ ಕರ್ನಾಟಕದ ಹುಡುಗನಿಗೆ ಅದೃಷ್ಟ ಖುಲಾಯಿಸುವುದು ಖಂಡಿತಾ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments