Webdunia - Bharat's app for daily news and videos

Install App

ಐಪಿಎಲ್: ತಮ್ಮಿಂದಾಗಿ ಗಾಯವಾದ ಯುವ ಕ್ರಿಕೆಟಿಗನಿಗೆ ಕ್ಷಮೆ ಯಾಚಿಸಿದ ಹಾರ್ದಿಕ್ ಪಾಂಡ್ಯ

Webdunia
ಶನಿವಾರ, 21 ಏಪ್ರಿಲ್ 2018 (09:08 IST)
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ತಮ್ಮದೇ ತಂಡದ ಸಹ ಆಟಗಾರನಿಗೆ ಹಾರ್ದಿಕ್ ಪಾಂಡ್ಯ ಎಸೆದ ಎಸೆತವೊಂದು ಗಾಯಕ್ಕೆಡೆ ಮಾಡಿಕೊಟ್ಟಿತು. ಇದಕ್ಕೀಗ ಪಾಂಡ್ಯ ಸಾರಿ ಕೇಳಿದ್ದಾರೆ.

ಪಾಂಡ್ಯ ವಿಕೆಟ್ ಕಡೆಗೆ ಬಾಲ್ ಎಸೆಯುವಾಗ ಯುವ ವಿಕೆಟ್ ಕೀಪರ್ ಇಶಾನ್ ಕಿಶನ್ ಬಲ ಕಣ್ಣಿಗೆ ಸಮೀಪದಲ್ಲೇ ಬಾಲ್ ಹಾದು ಹೋಗಿತ್ತು. ಈ ವೇಳೆ ಕಿಶನ್ ಕುಸಿದು ಬಿದ್ದಿದ್ದರು. ಈ ಘಟನೆಗೆ ಟ್ವಿಟರ್ ನಲ್ಲಿ ಭಾರೀ ಪ್ರತಿಕ್ರಿಯೆ ಬಂದಿತ್ತು. ಪಾಂಡ್ಯ ಇದೀಗ ಅಭಿಮಾನಿಗಳ ಮನವಿಗೆ ಕಿವಿಗೊಟ್ಟಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಕಿಶನ್ ಜತೆಗೆ ತೆಗೆಸಿಕೊಂಡಿರುವ ಫೋಟೋ ಪ್ರಕಟಿಸಿರುವ ಹಾರ್ದಿಕ್ ಪಾಂಡ್ಯ ‘ಸಾರಿ ಭಾಯ್.. ಸ್ಟ್ರಾಂಗ್ ಆಗಿ ಇರು’ ಎಂದು ಪಾಂಡ್ಯ ಸಂದೇಶ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments