ಐಪಿಎಲ್: ಚೆನ್ನೈ ಸೂಪರ್ ಕಿಂಗ್ಸ್ ಗೆ ದೊಡ್ಡ ಶಾಕ್!

Webdunia
ಮಂಗಳವಾರ, 10 ಏಪ್ರಿಲ್ 2018 (08:48 IST)
ಚೆನ್ನೈ: ಐಪಿಎಲ್ 11 ನೇ ಆವೃತ್ತಿಯಲ್ಲಿ ಮೊದಲ ಪಂದ್ಯವನ್ನೇ ಗೆದ್ದು ಬೀಗುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಗೆ ಇದೀಗ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ.

ಪ್ರಮುಖ ಆಲ್ ರೌಂಡರ್ ಕೇದಾರ್ ಜಾದವ್ ಈ ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಸಂಗತಿ ಚೆನ್ನೈ ಪಾಳಯದಿಂದ ಬಂದಿದೆ. ಮಂಡಿಭಾಗದ ಸ್ನಾಯುಗೆ ಗಾಯ ಮಾಡಿಕೊಂಡಿರುವ ಕೇದಾರ್ ಜಾದವ್ ಐಪಿಎಲ್ ನಿಂದ ಹೊರಬಿದ್ದಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಜಾದವ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದಿದ್ದರು. ಆದರೆ ಆಗಲೇ ಅವರು ನೋವು ಅನುಭವಿಸುತ್ತಿದ್ದರೂ ಗೆಲುವಿನ ಸಮೀಪದವರೆಗೂ ಬ್ಯಾಟಿಂಗ್ ಮಾಡಿದ್ದರು.  ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟ್ಸ್ ಮನ್ ಆಗಿದ್ದ ಜಾದವ್ ಹೊರಬಿದ್ದಿರುವುದು ಚೆನ್ನೈಗೆ ದೊಡ್ಡ ನಷ್ಟವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments