Webdunia - Bharat's app for daily news and videos

Install App

ಐಪಿಎಲ್: ಯುವರಾಜ್ ಸಿಂಗ್ ಗೆ ಛೀಮಾರಿ ಹಾಕಿದ ಕಿಂಗ್ಸ್ ಇಲೆವೆನ್ ಪಂಜಾಬ್ ಅಭಿಮಾನಿಗಳು!

Webdunia
ಸೋಮವಾರ, 9 ಏಪ್ರಿಲ್ 2018 (09:02 IST)
ನವದೆಹಲಿ: ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೆಎಲ್ ರಾಹುಲ್ ಮತ್ತು ಕರುಣ್ ನಾಯರ್ ಅವರ ಬಿರುಗಾಳಿಯಂತಹ ಇನಿಂಗ್ಸ್ ನಿಂದಾಗಿ ಗೆದ್ದಿತು.

ಆದರೆ ಪಂಜಾಬ್ ನವರೇ ಆದ ಯುವರಾಜ್ ಸಿಂಗ್ ಆಟ ನೋಡಿ ಪಂಜಾಬ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಉಗಿದು ಉಪ್ಪಿನಕಾಯಿ ಹಾಕಿದ್ದಾರೆ.

ಯುವರಾಜ್ ಬರೋಬ್ಬರಿ 22 ಬಾಲ್ ಗಳಲ್ಲಿ ಕೇವಲ 12 ರನ್ ಗಳಿಸಿ ಔಟಾಗಿದ್ದರು. ಅವರ ಈ ನಿಧಾನಗತಿಯ ಇನಿಂಗ್ಸ್ ನೋಡಿ ಅಭಿಮಾನಿಗಳು ಕೆಂಡಾಮಂಡಲರಾಗಿದ್ದಾರೆ. ಮೊದಲು ಈ ಯುವರಾಜ್ ನನ್ನು ಹೊರಗಟ್ಟಿ, ಪ್ರತಿಭಾವಂತ ಮನೋಜ್ ತಿವಾರಿಯನ್ನು ಆಡುವ ಬಳಗಕ್ಕೆ ಸೇರಿಸಿ ಎಂದು ಅಭಿಮಾನಿಗಳು ತಾಕೀತು ಮಾಡಿದ್ದಾರೆ. ಮುಂದಿನ ಪಂದ್ಯದಲ್ಲಿ ಈ ಬದಲಾವಣೆಯಾಗುತ್ತೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments