Webdunia - Bharat's app for daily news and videos

Install App

ಐಪಿಎಲ್: ಕಿಂಗ್ಸ್ ಇಲೆವೆನ್ ಪಂಜಾಬ್ ಗೆ ಕನ್ನಡಿಗನೇ ಆಧಾರ!

Webdunia
ಮಂಗಳವಾರ, 3 ಏಪ್ರಿಲ್ 2018 (11:53 IST)
ನವದೆಹಲಿ: ಈ ಬಾರಿ ಐಪಿಎಲ್ ನಲ್ಲಿ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಿಟ್ಟು ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಲಿದ್ದಾರೆ. ಒಂದು ರೀತಿಯಲ್ಲಿ ಈ ಬಾರಿ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ ಅವರೇ ಆಧಾರ.

ಟಿ20 ಕ್ರಿಕೆಟ್ ನಲ್ಲಿ ರಾಹುಲ್ ಅಪ್ರತಿಮ ಆಟಗಾರ. ದಾಖಲೆಗಳೇ ಹೇಳುವಂತೆ ಅವರು ಸರಾಸರಿಯಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸುತ್ತಾರೆ. ಟಿ20 ಮಾದರಿಯಲ್ಲಿ ಶತಕ ಗಳಿಸಿದ ಕೆಲವೇ ಕೆಲವು ಆಟಗಾರರಲ್ಲಿ ರಾಹುಲ್ ಕೂಡಾ ಒಬ್ಬರು.

ಟೀಂ ಇಂಡಿಯಾದಲ್ಲಿ ರಾಹುಲ್ ಗೆ ಯಾವತ್ತೂ ತಮಗೆ ಬೇಕಾದ ಕ್ರಮಾಂಕದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಆದರೆ ಐಪಿಎಲ್ ನಲ್ಲಿ ತಂಡಕ್ಕೆ ಅವರೇ ಟ್ರಂಪ್ ಕಾರ್ಡ್. ಬ್ಯಾಟಿಂಗ್ ಜತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯೂ ಅವರ ಹೆಗಲಿಗೇರಲಿದೆ. ಮೇಲಾಗಿ ನಾಯಕ ರವಿಚಂದ್ರನ್ ಅಶ್ವಿನ್ ಜತೆಗೆ ಅವರಿಗೆ ಉತ್ತಮ ಬಾಂಧವ್ಯವಿದೆ. ಹೀಗಾಗಿ ಈ ಐಪಿಎಲ್ ನಲ್ಲಿ ರಾಹುಲ್ ಗೆ ಸಿಡಿಯುವ ಎಲ್ಲಾ ಅವಕಾಶಗಳಿವೆ. ಸಿಡಿಯಬೇಕು ಅಷ್ಟೇ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments