Webdunia - Bharat's app for daily news and videos

Install App

ಕಾವೇರಿ ಪ್ರತಿಭಟನೆಯಿಂದಾಗಿ ಚೆನ್ನೈನಲ್ಲಿ ಐಪಿಎಲ್ ಪಂದ್ಯಗಳೇ ಇಲ್ಲ?!

Webdunia
ಗುರುವಾರ, 12 ಏಪ್ರಿಲ್ 2018 (09:27 IST)
ಚೆನ್ನೈ: ಕಾವೇರಿ ವಿವಾದದ ಪ್ರತಿಭಟನೆಯಿಂದಾಗಿ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯಗಳು ರದ್ದಾಗುವ ನಿರೀಕ್ಷೆಯಿದೆ.

ಮೊನ್ನೆ ಕೆಕೆಆರ್ ಮತ್ತು ಸಿಎಸ್ ಕೆ ನಡುವಿನ ಪಂದ್ಯದ ವೇಳೆ ಕಾವೇರಿ ಹೋರಾಟಗಾರರು ಮೈದಾನದಲ್ಲೇ ಪ್ರತಿಭಟನೆ ನಡೆಸಿ ರದ್ದಾಂತವಾಗಿತ್ತು. ಈ ಹಿನ್ನಲೆಯಲ್ಲಿ ಭದ್ರತಾ ಕಾರಣಗಳಿಂದ ಚೆನ್ನೈ ಮೈದಾನದಲ್ಲಿ ನಡೆಯಲಿರುವ ಪಂದ್ಯಗಳು ಬೇರೆ ರಾಜ್ಯಗಳಲ್ಲಿ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಇಂದು ಸಿಎಸ್ ಕೆ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಬೇಕಿದ್ದ ಪಂದ್ಯದ ಟಿಕೆಟ್ ಗಳನ್ನು ರದ್ದುಪಡಿಸಿರುವುದು ಈ ವರದಿಗೆ ಪುಷ್ಠಿ ನೀಡಿದೆ. ಆದರೆ ಹೊಸ ಸ್ಥಳ ಯಾವುದೆಂದು ಇನ್ನೂ ನಿಗದಿಯಾಗಿಲ್ಲ.

ಆದರೆ ಇದರಿಂದ ಚೆನ್ನೈ ಅಭಿಮಾನಿಗಳಿಗೆ ನಿರಾಸೆಯಾಗುವುದು ಖಚಿತ. ಮೊನ್ನೆ ಪ್ರತಿಭಟನೆ ನಡೆದಾಗಲೇ ಹಲವಾರು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪಂದ್ಯ ಸ್ಥಳಾಂತರವಾಗಬಹುದು ಎಂದು ಭೀತಿ ವ್ಯಕ್ತಪಡಿಸಿದ್ದರು. ಅದೀಗ ನಿಜವಾಗುವ ಲಕ್ಷಣ ತೋರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments