Webdunia - Bharat's app for daily news and videos

Install App

ಐಪಿಎಲ್: ಆರ್ ಸಿಬಿ ತಂಡ ಇನ್ನು ಆತ್ಮಹತ್ಯೆ ಮಾಡಿಕೊಳ್ಳುವುದು ಒಳ್ಳೆಯದಂತೆ!

Webdunia
ಮಂಗಳವಾರ, 8 ಮೇ 2018 (07:29 IST)
ಬೆಂಗಳೂರು: ಈ ಐಪಿಎಲ್ ಕೂಟದಲ್ಲಿ ಹೀನಾಯ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ.

ನಿನ್ನೆ ಹೈದರಾಬಾದ್ ಸೈನ್ ರೈಸರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 146 ರನ್ ಗಳ ಸಣ್ಣ ಮೊತ್ತ ಬೆನ್ನಟ್ಟಲು ವಿಫಲವಾಗಿರುವ ಆರ್ ಸಿಬಿಗೆ 5 ರನ್ ಗಳ ಸೋಲಾಗಿದೆ. ನಾಯಕ ಕೊಹ್ಲಿ 39 ರನ್ ಗಳಿಸಿದ್ದು ಬಿಟ್ಟರೆ ಉಳಿದವರೆಲ್ಲರೂ ವಿಫಲರಾಗಿದ್ದಾರೆ.

ಇದರಿಂದ ಸಿಟ್ಟಿಗೆದ್ದಿರುವ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕ್ರಿಸ್ ಗೇಯ್ಲ್ ಇದ್ದಾಗ ಕನಿಷ್ಠ 2-3 ಪಂದ್ಯವಾದರೂ ಗೆಲ್ಲುತ್ತಿತ್ತು. ಈಗ ಅದೂ ಇಲ್ಲ ಎಂದು ಕೆಲವರು ಜರೆದರೆ ಇನ್ನು ಕೆಲವರು ಇದು ನಾಯಕ, ಕೋಚ್ ನ ಕಳಪೆ ಪ್ರದರ್ಶನ ತೋರಿಸುತ್ತದೆ ಎಂದಿದ್ದಾರೆ.

ಇನ್ನೊಬ್ಬ ಅಭಿಮಾನಿಯಂತೂ ಸಿಟ್ಟಿನ ಭರದಲ್ಲಿ ಆರ್ ಸಿಬಿಯ ಎಲ್ಲಾ ಆಟಗಾರರು ಆತ್ಮಹತ್ಯೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹಿಡಿಶಾಪ ಹಾಕಿದ್ದಾರೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments