Webdunia - Bharat's app for daily news and videos

Install App

IPL Retention: ಈ ಇಬ್ಬರು ಸ್ಟಾರ್ ವಿಕೆಟ್ ಕೀಪರ್ ಗಳ ಪೈಕಿ ಒಬ್ಬರ ಖರೀದಿಗೆ ಪೈಪೋಟಿಗೆ ಬಿದ್ದ ಆರ್ ಸಿಬಿ

Krishnaveni K
ಮಂಗಳವಾರ, 29 ಅಕ್ಟೋಬರ್ 2024 (08:48 IST)
ಬೆಂಗಳೂರು: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಓರ್ವ ವಿಕೆಟ್ ಕೀಪರ್ ಬ್ಯಾಟಿಗನನ್ನು ಖರೀದಿಸಲು ತಯಾರಿ ನಡೆಸಿದೆ. ಇದೀಗ ಆರ್ ಸಿಬಿ ಎದುರು ಇಬ್ಬರು ಸ್ಟಾರ್ ಆಟಗಾರರಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ಈ ಬಾರಿ ತನ್ನ ಸ್ಟಾರ್ ಆಟಗಾರ, ಕನ್ನಡಿಗ ಕೆಎಲ್ ರಾಹುಲ್ ರನ್ನು ಕೈ ಬಿಡುವುದು ಬಹುತೇಕ ನಿಶ್ಚಿತವಾಗಿದೆ. ಕೆಎಲ್ ರಾಹುಲ್ ರನ್ನು ಆರ್ ಸಿಬಿ ಕರೆಸಬೇಕು ಎಂದು ಅಭಿಮಾನಿಗಳಿಂದ ಭಾರೀ ಒತ್ತಾಯವಿದೆ. ಆರ್ ಸಿಬಿಗೆ ಬರ್ತೀರಾ ಎಂದು ಕೇಳಿದಾಗಲೆಲ್ಲಾ ರಾಹುಲ್ ಕೂಡಾ ಸಕಾರಾತ್ಮಕವಾಗಿಯೇ ಮಾತನಾಡಿದ್ದಾರೆ.

ಆರ್ ಸಿಬಿ ವಿಕೆಟ್ ಕೀಪರ್ ಬ್ಯಾಟಿಗನ ಜೊತೆ ಒಬ್ಬ ನಾಯಕನ ಅಗತ್ಯವೂ ಇದೆ. ಹೀಗಾಗಿ ಆ ಸ್ಥಾನ ತುಂಬಬಲ್ಲ ಆಟಗಾರರೆಂದರೆ ಕೆಎಲ್ ರಾಹುಲ್. ಅವರ ಹೊರತಾಗಿ ಡೆಲ್ಲಿ ಕ್ಯಾಪಿಟಲ್ಸ್ ರಿಷಭ್ ಪಂತ್ ರನ್ನು ರಿಲೀಸ್ ಮಾಡಿದರೆ ಅವರನ್ನಾದರೂ ತಂಡಕ್ಕೆ ಖರೀದಿ ಮಾಡಲು ಆರ್ ಸಿಬಿ ಚಿಂತನೆ ನಡೆಸಲಿದೆ.

ಈ ಇಬ್ಬರೂ ಆರ್ ಸಿಬಿಯ ಅಗತ್ಯವನ್ನು ನೀಗಿಸಬಲ್ಲರು. ಆದರೆ ಆರ್ ಸಿಬಿಯಲ್ಲಿ ಕನ್ನಡಿಗ ಆಟಗಾರರ ಕೊರತೆಯಿದೆ. ಈ ಕಾರಣಕ್ಕೆ ರಾಹುಲ್ ರನ್ನು ಖರೀದಿಸಿ ಎಂದು ಅಭಿಮಾನಿಗಳಿಂದ ಒತ್ತಾಯವಿದೆ. ಈ ಕಾರಣಕ್ಕೆ ರಾಹುಲ್ ಈ ಬಾರಿ ಆರ್ ಸಿಬಿ ತಂಡ ಸೇರುವುದು ಬಹುತೇಕ ನಿಶ್ಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments