Webdunia - Bharat's app for daily news and videos

Install App

ಐಪಿಎಲ್: ಸಾಲು ಸೋಲಿನಿಂದ ಕಂಗೆಟ್ಟ ಆರ್ ಸಿಬಿ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?

Webdunia
ಸೋಮವಾರ, 30 ಏಪ್ರಿಲ್ 2018 (08:10 IST)
ಬೆಂಗಳೂರು: ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ವಿಕೆಟ್ ಗಳಿಂದ ಸೋಲೊಪ್ಪಿಕೊಂಡಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ತಂಡದ ಬಗ್ಗೆ  ನಾಯಕ ವಿರಾಟ್ ಕೊಹ್ಲಿ ಮಾತಾಡಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಕೊಹ್ಲಿ 44 ಎಸೆತಗಳಲ್ಲಿ 65 ರನ್ ಸಿಡಿಸಿದ್ದರು. ಇದರಿಂದಾಗಿ ಆರ್ ಸಿಬಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ಉಳಿದವರು ಯಾರೂ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಮಾಡಿಲ್ಲ. ಫೀಲ್ಡಿಂಗ್ ಕೂಡಾ ತೀರಾ ಕಳಪೆಯಾಗಿತ್ತು. ಬೌಲರ್ ಗಳೂ ಸೂಕ್ತ ಸಮಯದಲ್ಲಿ ವಿಕೆಟ್ ಕೀಳಲು ವಿಫಲರಾದರು. ಹೀಗಾಗಿ ಕೊಹ್ಲಿ ಸಿಟ್ಟಾಗಿದ್ದರು.

ಪಂದ್ಯದ ನಂತರ ಮಾತನಾಡಿದ ಕೊಹ್ಲಿ ಈ ರೀತಿ ಫೀಲ್ಡಿಂಗ್ ಮಾಡಿದರೆ ಸೋಲು ಗ್ಯಾರಂಟಿ ಎಂದು ಕೊಹ್ಲಿ ಹತಾಶೆಯಿಂದಲೇ ಹೇಳಿಕೊಂಡಿದ್ದಾರೆ. 175 ರನ್ ಸಿಡಿಸಿದ ಬಳಿಕ ನಮಗೆ ಗೆಲ್ಲುವ ಅವಕಾಶವಿತ್ತು. ಆದರೆ ಕಳಪೆ ಫೀಲ್ಡಿಂಗ್ ನಿಂದ ಗೆಲುವು ಕೈ ಜಾರಿತು’ ಎಂದು ಕೊಹ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments