Webdunia - Bharat's app for daily news and videos

Install App

ಶ್ರೀಲಂಕಾ ತಂಡದ ನಾಯಕನಾದರೆ ಅದೃಷ್ಟ ಕೈ ಕೊಡುವುದು ಗ್ಯಾರಂಟಿ!

Webdunia
ಗುರುವಾರ, 31 ಆಗಸ್ಟ್ 2017 (08:31 IST)
ಕೊಲೊಂಬೊ: ಶ್ರೀಲಂಕಾ ತಂಡದ ನಾಯಕನ ಪಟ್ಟವೆನ್ನುವುದು ದುರಾದೃಷ್ಟವೇ? ಹೀಗೊಂದು ಸಂಶಯ ಈಗಿನ ವಿದ್ಯಮಾನ ನೋಡಿದರೆ ಬಲವಾಗುವುದು ಸಹಜ.

 
ಭಾರತ ತಂಡ ಶ್ರೀಲಂಕಾಕ್ಕೆ ಕಾಲಿಟ್ಟಾಗ ಅದಾಗ ತಾನೇ ಟೆಸ್ಟ್ ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದ ದಿನೇಶ್ ಚಂಡಿಮಾಲ್ ಜ್ವರದಿಂದ ಮೊದಲ ಪಂದ್ಯಕ್ಕೆ ಗೈರಾದರು.

ಅವರ ಅನುಪಸ್ಥಿತಿಯಲ್ಲಿ ಆ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ್ದ ರಂಗನಾ ಹೆರಾತ್ ಮುಂದಿನ ಪಂದ್ಯಕ್ಕಾಗುವಾಗ ಗಾಯಾಳುವಾಗಿ ಹೊರಗುಳಿದರು. ಅದೃಷ್ಟವಶಾತ್ ನಂತರದ ಪಂದ್ಯಕ್ಕೆ ಚಂಡಿಮಾಲ್ ವಾಪಸಾಗಿದ್ದರು.

ಆದರೆ ಏಕದಿನ ಸರಣಿಯ ಆರಂಭದಲ್ಲೇ ನಾಯಕ ಉಪುಲ್ ತರಂಗಾ ಎರಡು ಪಂದ್ಯಗಳ ನಿಷೇಧಕ್ಕೊಳಗಾದರು. ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಕಪುಗಡೆರಾ ಇದೀಗ ಬೆನ್ನು ನೋವಿನಿಂದ ಬಳಲುತ್ತಿದ್ದು, ನಾಲ್ಕನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ! ಅವರ ಸ್ಥಾನದಲ್ಲಿ ಲಸಿತ್ ಮಲಿಂಗಾ ತಂಡವನ್ನು ಮುನ್ನಡೆಸಲಿದ್ದಾರೆ. ಈಗ ಹೇಳಿ? ಲಂಕಾ ತಂಡದ ನಾಯಕನ ಪಟ್ಟ ಎನ್ನುವುದು ದುರಾದೃಷ್ಟವೇ?

ಇದನ್ನೂ ಓದಿ.. ಮೆಂತ್ಯ ಸೊಪ್ಪು ತಿಂತೀರಾ? ಹಾಗಿದ್ದರೆ ಇದನ್ನು ತಪ್ಪದೇ ಓದಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments