Webdunia - Bharat's app for daily news and videos

Install App

ಗುರು ದ್ರಾವಿಡ್ ಆದೇಶವನ್ನು ಧಿಕ್ಕರಿಸಿದ ಇಶಾನ್ ಕಿಶನ್ ಗೆ ತಂಡದಲ್ಲೂ ಸ್ಥಾನವಿಲ್ಲ

Krishnaveni K
ಸೋಮವಾರ, 22 ಜನವರಿ 2024 (08:30 IST)
ಮುಂಬೈ: ಟೀಂ ಇಂಡಿಯಾಗೆ ಮರಳಲು ರಣಜಿ ಟ್ರೋಫಿ ಆಡಿ ಫಿಟ್ನೆಸ್ ಸಾಬೀತುಪಡಿಸಬೇಕು ಎಂಬ ಕೋಚ್ ರಾಹುಲ್ ದ್ರಾವಿಡ್ ಆದೇಶವನ್ನು ಇಶಾನ್ ಕಿಶನ್ ಮತ್ತೆ ಧಿಕ್ಕರಿಸಿದ್ದಾರೆ.

ಜಾರ್ಖಂಡ್ ಪರ ಮತ್ತೆ ರಣಜಿ ಪಂದ್ಯಕ್ಕೆ ಇಶಾನ್ ಕಿಶನ್ ಗೈರಾಗಿದ್ದಾರೆ. ಕಳೆದ ದ.ಆಫ್ರಿಕಾ ಸರಣಿಗೆ ಮೊದಲು ಮಾನಸಿಕವಾಗಿ ಬಳಲಿರುವುದಾಗಿ ನೆಪ ಹೇಳಿ ಇಶಾನ್ ಹೊರಗುಳಿದಿದ್ದರು. ಬಳಿಕ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದಾದ ಬಳಿಕ ಅವರನ್ನು ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಿಂದ ಹೊರ ಹಾಕಲಾಗಿತ್ತು. ಇದಾದ ಬಳಿಕ ರಣಜಿ ಟ್ರೋಫಿ ಆಡಿ ಫಿಟ್ನೆಸ್ ಸಾಬೀತುಪಡಿಸಲು ದ್ರಾವಿಡ್ ಸೂಚಿಸಿದ್ದರು. ಆದರೆ ಅದನ್ನು ಇಶಾನ್ ಧಿಕ್ಕರಿಸಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಕ್ಕೆ ಅವರನ್ನು ಕಡೆಗಣಿಸಲಾಯಿತು.

ಆದರೆ ಇದೀಗ ಮತ್ತೆ ಇಶಾನ್ ಕೋಚ್ ಆದೇಶಕ್ಕೆ ಕಿಮ್ಮತ್ತು ಕೊಡದೇ ರಣಜಿಯಿಂದ ಹೊರಗುಳಿದಿದ್ದರು. ಹೀಗಾಗಿ ಇಂಗ್ಲೆಂಡ್ ಲಯನ್ಸ್ ವಿರುದ್ಧ ಅಭ್ಯಾಸ ಪಂದ್ಯಕ್ಕೂ ಅವರನ್ನು ಪರಿಗಣಿಸಲಾಗಲಿಲ್ಲ. ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲೂ ಇಶಾನ್ ಗೆ ಅವಕಾಶ ಸಿಗುವುದು ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments