Webdunia - Bharat's app for daily news and videos

Install App

ಸೋತ ಟೀಂ ಇಂಡಿಯಾದ ಈ ಇಬ್ಬರೂ ಆಟಗಾರರ ನಡುವೆ ನಡೆದಿತ್ತಾ ಬಹಿರಂಗ ಕಿತ್ತಾಟ?!

Webdunia
ಬುಧವಾರ, 19 ಡಿಸೆಂಬರ್ 2018 (09:36 IST)
ಪರ್ತ್: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸೋತಿರುವ ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿ ಇಲ್ಲವೇ? ನಾಲ್ಕನೇ ದಿನದಾಟದಲ್ಲಿ ನಡೆದ ಘಟನೆಯೊಂದು ಈ ವಿಚಾರಕ್ಕೆ ಇಂಬು ನೀಡಿದೆ.


ನಾಲ್ಕನೇ ದಿನ ರವೀಂದ್ರ ಜಡೇಜಾ ಬದಲಿ ಆಟಗಾರರಾಗಿ ಕ್ಷೇತ್ರ ರಕ್ಷಣೆಗೆ ಇಳಿದಿದ್ದರು. ಈ ವೇಳೆ ಬೌಲಿಂಗ್ ಮಾಡುತ್ತಿದ್ದ ಇಶಾಂತ್ ಶರ್ಮಾ ಜಡೇಜಾ ಬಳಿ ಫೈನ್ ಲೆಗ್ ಕ್ಷೇತ್ರದಲ್ಲಿ ಫೀಲ್ಡಿಂಗ್ ಮಾಡಲು ಹೇಳಿದರು.

ಆದರೆ ಜಡೇಜಾ ಇಶಾಂತ್ ಮಾತು ಕೇಳಲಿಲ್ಲ. ಇದರಿಂದ ಸಿಟ್ಟಿಗೆದ್ದ ಇಶಾಂತ್ ಮತ್ತು ಜಡೇಜಾ ನಡುವೆ ಮೈದಾನದಲ್ಲಿಯೇ ಕಿತ್ತಾಟ ನಡೆದ ಫೋಟೋ, ವಿಡಿಯೋಗಳು ಇದೀಗ ಇಂಟರ್ನೆಟ್ ನಲ್ಲಿ ವೈರಲ್ ಆಗಿದೆ. ಅದೇನೇ ಇದ್ದರೂ ಸೋಲಿನ ಜತೆಗೆ ಟೀಂ ಇಂಡಿಯಾದ ಆಟಗಾರರೊಳಗೇ ಈ ರೀತಿ ಒಗ್ಗಟ್ಟಿನ ಕೊರತೆ ಇರುವುದು ತೀವ್ರ ಕಳವಳಕಾರಿ ಸಂಗತಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ: ದಿಡೀರ್ ನಿರ್ಧಾರದ ಹಿಂದಿದೆ ಕಾರಣ

ರೋಹಿತ್ ಶರ್ಮಾರನ್ನು ಹೊರಗಟ್ಟಲೆಂದೇ ಬಿಸಿಸಿಐ ಮಾಡಿರುವ ಪ್ಲ್ಯಾನ್ ಇದು: ಮನೋಜ್ ತಿವಾರಿ

ಮುಂದಿನ ಸುದ್ದಿ
Show comments