Webdunia - Bharat's app for daily news and videos

Install App

ಹಿರಿಯರಿಗೆ ಪದೇ ಪದೇ ವಿಶ್ರಾಂತಿ ಕೊಡುವ ಪ್ಲ್ಯಾನ್ ರಾಹುಲ್ ದ್ರಾವಿಡ್ ರದ್ದು?!

Webdunia
ಶನಿವಾರ, 9 ಜುಲೈ 2022 (09:20 IST)
ಮುಂಬೈ: ಟೀಂ ಇಂಡಿಯಾದಲ್ಲಿ ಇತ್ತೀಚೆಗೆ ಪೂರ್ಣ ಪ್ರಮಾಣದ ತಂಡ ಒಂದು ಟೂರ್ನಿ ಆಡುವುದು ಎಂದೇ ಇಲ್ಲ. ಪ್ರತೀ ಸರಣಿಗೂ ಹಿರಿಯ ಆಟಗಾರರಿಗೆ ಸರತಿಯಂತೆ ವಿಶ್ರಾಂತಿ ನೀಡಲಾಗುತ್ತಿದೆ.

ಈ ನಿರ್ಧಾರದ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದೂ ಇದೆ. ಇನ್ನು ಕೆಲವರು ಇದರಿಂದ ಸಾಕಷ್ಟು ಯುವ ಆಟಗಾರರಿಗೆ ಅವಕಾಶ ಸಿಕ್ಕಿದಂತಾಗಿದೆ ಎಂದು ಹೊಗಳಿದ್ದೂ ಇದೆ.

ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿರುವ ಟೀಂ ಇಂಡಿಯಾದಲ್ಲಿ ಬಹುತೇಕ ಹಿರಿಯ ಆಟಗಾರರಿಗೆ ರೆಸ್ಟ್ ನೀಡಲಾಗಿದೆ. ಹಾಗಿದ್ದರೆ ಹಿರಿಯರಿಗೆ ವಿಶ್ರಾಂತಿ ನೀಡುವ ಯೋಜನೆ ಯಾರದ್ದು ಗೊತ್ತಾ? ಮೂಲಗಳ ಪ್ರಕಾರ ಕೊಹ್ಲಿ, ರೋಹಿತ್ ಮುಂತಾದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲು ಸೂಚಿಸಿದ್ದು ಕೋಚ್ ರಾಹುಲ್ ದ್ರಾವಿಡ್. ಆದರೆ ಆಟಗಾರರು ಯಾರೂ ವಿಶ್ರಾಂತಿ ಕೇಳಿರಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

Team India: ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್: ಗೌತಮ ಗಂಭೀರ್ ಪಟಾಲಂ ಸೇರಿದಂತೆ ಸಹಾಯಕ ಸಿಬ್ಬಂದಿಗಳನ್ನು ಕಿತ್ತೆಸೆದ ಬಿಸಿಸಿಐ

IPL 2025: ನಾಲ್ಕು ವರ್ಷಗಳೇ ಮೊದಲ ಬಾರಿಗೆ ಐಪಿಎಲ್ ನಲ್ಲಿ ಸೂಪರ್ ಓವರ್: ಕೆಎಲ್ ರಾಹುಲ್ ಅಗ್ರೆಷನ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments