Webdunia - Bharat's app for daily news and videos

Install App

ಕೊಹ್ಲಿ ವಿಕೆಟ್ ಸಿಗದ ಹತಾಶೆಯಲ್ಲಿ ಜಗಳ ತೆಗೆದಿದ್ದಕ್ಕೆ ಜೇಮ್ಸ್ ಆಂಡರ್ಸನ್ ಗೆ ತಕ್ಕ ಶಾಸ್ತಿ

Webdunia
ಸೋಮವಾರ, 10 ಸೆಪ್ಟಂಬರ್ 2018 (09:05 IST)
ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಸಿಗದ ಹತಾಶೆಯಲ್ಲಿ ಅಂಪಾಯರ್ ತೀರ್ಪನ್ನು ಪ್ರಶ್ನಿಸಿದ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಗೆ ದಂಡ ವಿಧಿಸಲಾಗಿದೆ.

ಕೊಹ್ಲಿ ವಿರುದ್ಧ ಎಲ್ ಬಿಡಬ್ಲ್ಯು ಮನವಿ ಮಾಡಿದ ಆಂಡರ್ಸನ್ ಗೆ ಯಶಸ್ಸು ಸಿಗಲಿಲ್ಲ. ಅಂಪಾಯರ್ ಧರ್ಮಸೇನಾ ಆಂಡರ್ಸನ್ ಮನವಿಯನ್ನು ತಳ್ಳಿ ಹಾಕಿದರು. ಈ ಸಂದರ್ಭದಲ್ಲಿ ಅಂಪಾಯರ್ ಜತೆ ವಾಗ್ವಾದಕ್ಕಿಳದಿದ್ದಕ್ಕೆ ಆಂಡರ್ಸನ್ ಗೆ ಪಂದ್ಯದ ಶೇ.15 ಸಂಭಾವನೆ ದಂಡ ವಿಧಿಸಲಾಗಿದೆ.

ಅಂಪಾಯರ್ ಬಳಿಯಿದ್ದ ತಮ್ಮ ಟೋಪಿ ಮತ್ತು ಜೆರ್ಸಿಯನ್ನು ಕಿತ್ತುಕೊಳ್ಳುವಂತೆ ಪಡೆದಿದ್ದ ಆಂಡರ್ಸನ್ ಬಳಿಕ ಆಕ್ರೋಶಭರಿತರಾಗಿ ಮಾತನಾಡಿದ್ದರು. ಇದಕ್ಕೆ ಶಿಕ್ಷೆ ವಿಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments