Webdunia - Bharat's app for daily news and videos

Install App

ಹತ್ತೇ ಜನ ಆಡಿ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಗೆದ್ದ ಜಾರ್ಖಂಡ್!

Webdunia
ಸೋಮವಾರ, 26 ಡಿಸೆಂಬರ್ 2016 (17:31 IST)
ವಡೋದರಾ: ಸಾಮಾನ್ಯವಾಗಿ ಕ್ರಿಕೆಟ್ ನಲ್ಲಿ ಹನ್ನೊಂದು ಜನ ಆಡುತ್ತಾರೆ. ಆದರೆ ಹರ್ಯಾಣ ವಿರುದ್ಧ ನಡೆದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ನಲ್ಲಿ ಜಾರ್ಖಂಡ್ ಐದು ವಿಕೆಟ್ ಗಳಿಂದ ಗೆದ್ದಿದೆ.


ಬಿ ಗುಂಪಿನ ಈ ಕ್ವಾರ್ಟರ್ ಫೈನಲ್ ನಲ್ಲಿ ಹರ್ಯಾಣ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿತ್ತು. ಆದರೆ ಟಾಸ್ ಆದ ಕೆಲವೇ ಕ್ಷಣಗಳಲ್ಲಿ ಜಾರ್ಖಂಡ್ ನ ಆಶಿಷ್ ಕುಮಾರ್ ಗಾಯಾಳುವಾಗಿದ್ದರು. ಅವರಿಗೆ ಮೊದಲ ಇನಿಂಗ್ಸ್ ನಲ್ಲೂ ಬ್ಯಾಟಿಂಗ್ ನಡೆಸಲು ಸಾಧ್ಯವಾಗಲಿಲ್ಲ. ಹರ್ಯಾಣ ಮೊದಲ ಇನಿಂಗ್ಸ್ ನಲ್ಲಿ 258 ರನ್ ಹಾಗೂ ದ್ವಿತೀಯ ಇನಿಂಗ್ಸ್ ನಲ್ಲಿ 262 ರನ್ ಗಳಿಸಿತ್ತು.

ಜಾರ್ಖಂಡ್ ಮೊದಲ ಇನಿಂಗ್ಸ್ ನಲ್ಲಿ 345 ರನ್ ಗಳಿಸಿದರೆ ದ್ವಿತೀಯ ಇನಿಂಗ್ಸ್ ನಲ್ಲಿ 5 ವಿಕೆಟ್ ಕಳೆದುಕೊಂಡು ನಿಗದಿತ ಗುರಿ ತಲುಪಿತು. ಇದರೊಂದಿಗೆ ಇದೇ ಮೊದಲ ಬಾರಿಗೆ ಹರ್ಯಾಣ ತಂಡವನ್ನು ಸೋಲಿಸಿದ ದಾಖಲೆಯನ್ನೂ ಮಾಡಿತು. ಇದೇ ಮೊದಲ ಬಾರಿಗೆ ಎಂಎಸ್ ಧೋನಿ ತವರು ರಾಜ್ಯ ರಣಜಿ ಟ್ರೋಫಿ ಸೆಮಿಫೈನಲ್ ತಲುಪಿದ ಸಾಧನೆ ಮಾಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

IND vs ENG: ಟೀಂ ಇಂಡಿಯಾ ಸೋಲಿಗೆ ಈ ಮೂವರು ಆಟಗಾರರೇ ಕಾರಣ

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

ಮುಂದಿನ ಸುದ್ದಿ
Show comments