ಕ್ಯಾಪ್ಟನ್ ಕೊಹ್ಲಿ, ರವಿಶಾಸ್ತ್ರಿ ಭಯ ನಿಜವಾಯ್ತು! ಟೀಂ ಇಂಡಿಯಾಕ್ಕೆ ಆತಂಕ ತಂದ ಜಸ್ಪ್ರೀತ್ ಬುಮ್ರಾ!

Webdunia
ಮಂಗಳವಾರ, 26 ಮಾರ್ಚ್ 2019 (09:02 IST)
ಮುಂಬೈ: ವಿಶ್ವಕಪ್ ಹಿನ್ನಲೆಯಲ್ಲಿ ಐಪಿಎಲ್ ನಲ್ಲಿ ಗಾಯಗೊಳ್ಳುವ ಸಮಸ್ಯೆ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಜಸ್ಪ್ರೀತ್ ಬುಮ್ರಾ ರೂಪದಲ್ಲಿ ಶಾಕ್ ಸಿಕ್ಕಿದೆ.


ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವ ಬುಮ್ರಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುಜದ ನೋವಿನಿಂದ ಕುಸಿದು ಬಿದ್ದಿರುವುದು, ಟೀಂ ಇಂಡಿಯಾಕ್ಕೆ ಆತಂಕ ತಂದಿದೆ.

ಟೀಂ ಇಂಡಿಯಾದ ಪ್ರಮುಖ ವೇಗಿಯಾಗಿರುವ ಬುಮ್ರಾ, ಇಂಗ್ಲೆಂಡ್ ನಲ್ಲಿ ನಡೆಯಲಿರುವ ವಿಶ್ವಕಪ್ ತಂಡದಲ್ಲಿ ಇದ್ದರೆ ಮಾತ್ರ ತಂಡದ ಬೌಲಿಂಗ್ ಸಶಕ್ತವಾಗಲಿದೆ. ಆದರೆ ಇದೀಗ ಬುಮ್ರಾ ಗಾಯಗೊಂಡಿರುವುದು ಭಾರತ ತಂಡದ ಆತಂಕಕ್ಕೆ ಕಾರಣವಾಗಿದೆ. ಆದರೆ ಬುಮ್ರಾ ಗಾಯ ಗಂಭೀರವಲ್ಲ, ಮುಂದಿನ ಪಂದ್ಯಕ್ಕೆ ಅವರು ಲಭ್ಯರಾಗಬಹುದು ಎಂದು ತಂಡ ಹೇಳಿಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments