ಮೊದಲ ಬಾರಿಗೆ ನಾಯಕನಾಗುವ ಮೊದಲು ಧೋನಿ ಮಾತು ನೆನೆನಸಿಕೊಂಡ ಜಸ್ಪ್ರೀತ್ ಬುಮ್ರಾ

Webdunia
ಶುಕ್ರವಾರ, 1 ಜುಲೈ 2022 (09:58 IST)
ಎಡ್ಜ್ ಬಾಸ್ಟನ್: ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸಲಿರುವ ವೇಗಿ ಜಸ್ಪ್ರೀತ್ ಬುಮ್ರಾ ಈ ಬಗ್ಗೆ ಭಾರೀ ಉತ್ಸಾಹದಲ್ಲಿದ್ದಾರೆ.

ನಾಯಕನಾಗಿ ಕಣಕ್ಕಿಳಿಯುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿರುವ ಬುಮ್ರಾ ಭಾರತದ ಯಶಸ್ವೀ ನಾಯಕರೆನಿಸಿಕೊಂಡ ಎಂ.ಎಸ್. ಧೋನಿ ಮಾತು ಸ್ಮರಿಸಿದ್ದಾರೆ.

‘ಧೋನಿ ಹೇಳಿದ ಮಾತು ನನಗೆ ಈಗ ನೆನಪಿಗೆ ಬರುತ್ತಿದೆ. ನಾನು ನಾಯಕನಾಗಿ ಟೀಂ ಇಂಡಿಯಾ ಮುನ್ನಡೆಸುವ ಮೊದಲು ಬೇರೆ ಯಾವುದೇ ತಂಡದ ನಾಯಕತ್ವವನ್ನೂ ವಹಿಸಿರಲಿಲ್ಲ ಎಂದು ಧೋನಿ ಹೇಳಿದ್ದರು. ಆದರೂ ಧೋನಿ ಮುಂದೆ ಯಶಸ್ವೀ ನಾಯಕ ಎಂಬ ಖ್ಯಾತಿ ಪಡೆದರು. ಹೀಗಾಗಿ ನಾನು ಹಿಂದೆ ಏನು ಮಾಡಿದ್ದೇನೆ ಎಂಬುದರ ಬಗ್ಗೆ ಅಲ್ಲ, ಸದ್ಯಕ್ಕೆ ಏನು ಮಾಡಬಹುದು ಎಂಬ ಬಗ್ಗೆ ಗಮನ ಕೇಂದ್ರೀಕರಿಸುತ್ತೇನೆ. ಒತ್ತಡದಲ್ಲಿ ಸಿಗುವ ಯಶಸ್ಸಿನ ರುಚಿ ಯಾವತ್ತೂ ಹೆಚ್ಚು’ ಎಂದಿದ್ದಾರೆ ಬುಮ್ರಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments