Webdunia - Bharat's app for daily news and videos

Install App

Jasprit Bumrah: ಭಾರತೀಯರು ಕೇಳಲು ಬಯಸದೇ ಇದ್ದ ಸುದ್ದಿಕೊಟ್ಟ ಜಸ್ಪ್ರೀತ್ ಬುಮ್ರಾ

Krishnaveni K
ಬುಧವಾರ, 12 ಫೆಬ್ರವರಿ 2025 (09:25 IST)
Photo Credit: X
ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ಟೀಂ ಇಂಡಿಯಾ ಯಶಸ್ಸು ಕಾಣುತ್ತಿದೆ ಎಂದರೆ ಅದಕ್ಕೆ ಮುಖ್ಯ ಕಾರಣ ಜಸ್ಪ್ರೀತ್ ಬುಮ್ರಾ. ಆದರೆ ಈಗ ಬುಮ್ರಾ ಭಾರತೀಯ ಅಭಿಮಾನಿಗಳು ಕೇಳಲು ಬಯಸದೇ ಇರುವ ಸುದ್ದಿ ಕೊಟ್ಟಿದ್ದಾರೆ.

ಆಸ್ಟ್ರೇಲಿಯಾ ಸರಣಿ ವೇಳೆ ಬೆನ್ನು ನೋವಿಗೊಳಗಾಗಿದ್ದ ಬುಮ್ರಾ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ. ಇದು ಟೀಂ ಇಂಡಿಯಾ ಮತ್ತು ಅಭಿಮಾನಿಗಳಿಗೆ ಕಹಿ ಸುದ್ದಿ. ಎದುರಾಳಿಗಳು ಸಂಭ್ರಮಿಸುವಂತಹಾ ಸುದ್ದಿ.

ಈ ಹಿಂದೆ ಟಿ20 ವಿಶ್ವಕಪ್ ಗೆಲ್ಲುವಾಗಲೂ ಬುಮ್ರಾ ಬೌಲಿಂಗ್ ಎದುರಾಳಿಗಳಿಗೆ ಸಿಂಹ ಸ್ವಪ್ನವಾಗಿತ್ತು. ಇದೀಗ ಬುಮ್ರಾ ಇಲ್ಲದೇ ಐಸಿಸಿ ಈವೆಂಟ್ ಒಂದರಲ್ಲಿ ಆಡುವುದು ಭಾರತದ ಪಾಲಿಗೆ ಅಷ್ಟು ಶುಭ ಸುದ್ದಿಯಲ್ಲ. ಅವರ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಶಮಿ, ಅರ್ಷ್ ದೀಪ್ ಸಿಂಗ್ ಮೇಲೆ ಹೆಚ್ಚಿನ ಹೊರೆ ಬೀಳಲಿದೆ.

ಬುಮ್ರಾ ಸ್ಥಾನಕ್ಕೆ ಹರ್ಷಿತ್ ರಾಣಾ ಆಯ್ಕೆಯಾಗಿದ್ದು, ಈ ವೇಗಿಗಳ ಪಡೆ ಬುಮ್ರಾ ಅನುಪಸ್ಥಿತಿಯನ್ನು ಮರೆಮಾಚುವಂತಹ ಪ್ರದರ್ಶನ ನೀಡಬೇಕಾಗಿದೆ. ಜೊತೆಗೆ ದುಬೈನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಸ್ಪಿನ್ನರ್ ಗಳೂ ಪ್ರಮುಖ ಪಾತ್ರ ವಹಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments