ಕಮ್ ಬ್ಯಾಕ್ ಮಾಡಲು ರೆಡಿಯಾದ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ

Webdunia
ಸೋಮವಾರ, 26 ಡಿಸೆಂಬರ್ 2022 (10:13 IST)
Photo Courtesy: Twitter
ಮುಂಬೈ: ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ನಡೆಯಲಿದ್ದು, ಸ್ಟಾರ್ ಆಟಗಾರರು ಮರಳಲಿದ್ದಾರೆ.

 ಇಷ್ಟು ದಿನ ಗಾಯದಿಂದಾಗಿ ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ತಂಡಕ್ಕೆ ಮರಳಲಿದ್ದಾರೆ. ಇಬ್ಬರೂ ಕಳೆದ ಆಸ್ಟ್ರೇಲಿಯಾ ಸರಣಿ ವೇಳೆ ಗಾಯಗೊಂಡಿದ್ದರು. ಜಡೇಜಾ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೊಳಗಾದ ಬಳಿಕ ಸುದೀರ್ಘ ಕಾಲದಿಂದ ಕ್ರಿಕೆಟ್ ಆಡಿಲ್ಲ.

ಇದೀಗ ಕ್ರಿಕೆಟ್ ಕಣಕ್ಕೆ ಮರಳಲು ಸಿದ್ಧರಾಗಿದ್ದಾರೆ. ಕೆಎಲ್ ರಾಹುಲ್, ಕೊಹ್ಲಿ ಮುಂತಾದವರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದ್ದು, ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments