Webdunia - Bharat's app for daily news and videos

Install App

ಬುಮ್ರಾ ಇನ್ನೂ ಟಿ20 ವಿಶ್ವಕಪ್ ನಿಂದ ಹೊರಬಿದ್ದಿಲ್ಲ: ಅಚ್ಚರಿಯ ಹೇಳಿಕೆ ನೀಡಿದ ಗಂಗೂಲಿ

Webdunia
ಶನಿವಾರ, 1 ಅಕ್ಟೋಬರ್ 2022 (09:10 IST)
ಮುಂಬೈ: ಬೆನ್ನು ನೋವಿಗೊಳಗಾಗಿರುವ ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ನಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿಗಳಿತ್ತು.

ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬುಮ್ರಾ ಇನ್ನೂ ಟಿ20 ವಿಶ್ವಕಪ್ ನಿಂದ ಹೊರಬಿದ್ದಿಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

‘ಸದ್ಯಕ್ಕೆ ಬುಮ್ರಾ ವಿಶ್ವಕಪ್ ನಿಂದ ಹೊರಗುಳಿಯಲಿದ್ದಾರೆ ಎಂದು ಖಚಿತವಾಗಿ ಹೇಳಲಾಗದು. ಅವರೀಗ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂದಿನ ಎರಡು-ಮೂರು ದಿನಗಳಲ್ಲಿ ಅವರು ವಿಶ್ವಕಪ್ ನಲ್ಲಿ ಭಾಗಿಯಾಗುವ ಬಗ್ಗೆ ಖಚಿತ ನಿರ್ಧಾರ ಮಾಡಲಾಗುತ್ತದೆ’ ಎಂದಿದ್ದಾರೆ ಗಂಗೂಲಿ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments