Webdunia - Bharat's app for daily news and videos

Install App

ಭಾರತದಲ್ಲಿ ಕ್ರಿಕೆಟ್ ಟೂರ್ನಿಗೆ ನಿಷೇಧ ಹೇರಿ ಎಂದ ಪಾಕ್ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್!

Webdunia
ಶನಿವಾರ, 28 ಡಿಸೆಂಬರ್ 2019 (08:01 IST)
ಇಸ್ಲಾಮಾಬಾದ್: ಮೊನ್ನೆಯಷ್ಟೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಎಹಸಾನ್ ಮಣಿ ಕ್ರಿಕೆಟ್ ಗೆ ಭಾರತ ಸುರಕ್ಷಿತ ತಾಣವಲ್ಲ ಎಂದು ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದ್ದರು. ಇದೀಗ ಅದೇ ಮಾತನ್ನು ಪಾಕ್ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಕೂಡಾ ಹೇಳಿದ್ದಾರೆ.


ಇಷ್ಟು ದಿನ ಭಯೋತ್ಪಾದನೆ ಪೋಷಿಸುತ್ತಿದೆ ಎಂಬ ಕಾರಣಕ್ಕೆ ವಿಶ್ವ ಕ್ರಿಕೆಟ್ ನಲ್ಲಿ ಮೂಲೆಗುಂಪಾಗಿದ್ದ ಪಾಕ್ ಕ್ರಿಕೆಟಿಗರು ಭಾರತದಲ್ಲಿ ನಡೆಯುತ್ತಿರುವ ಪೌರತ್ವ ಖಾಯಿದೆ ಪ್ರತಿಭಟನೆಯನ್ನೇ ತಮ್ಮ ಅಸ್ತ್ರವಾಗಿಸಿಕೊಂಡಿದ್ದಾರೆ.

ಇದೇ ನೆಪವೊಡ್ಡಿ ಭಾರತದಲ್ಲಿ ಭದ್ರತೆಯಿಲ್ಲ. ಇಲ್ಲಿ ಕ್ರಿಕೆಟ್ ಆಡುವುದು ಸುರಕ್ಷಿತವಲ್ಲ. ಹೀಗಾಗಿ ಆ ದೇಶದಲ್ಲಿ ಯಾವುದೇ ಟೂರ್ನಿ ಆಯೋಜಿಸುವುದನ್ನು ನಿರ್ಬಂಧಿಸಬೇಕು ಎಂದು ಮಿಯಾಂದಾದ್ ಐಸಿಸಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments