Webdunia - Bharat's app for daily news and videos

Install App

ರಾಷ್ಟ್ರಧ್ವಜ ಹಿಡಿಯಲು ನಿರಾಕರಿಸಿದ ಬಿಸಿಸಿಐ ಕಾರ್ಯದರ್ಶಿ ವಿರುದ್ಧ ಭಾರೀ ಟೀಕೆ

Webdunia
ಮಂಗಳವಾರ, 30 ಆಗಸ್ಟ್ 2022 (09:20 IST)
ದುಬೈ: ಪಾಕಿಸ್ತಾನ ವಿರುದ್ಧ ಏಷ್ಯಾ ಕಪ್ ಕ್ರಿಕೆಟ್  ನ ಮೊದಲ ಪಂದ್ಯದಲ್ಲಿ ಗೆಲುವು ಸಾದಿಸಿದ ಬಳಿಕ ಬಿಸಿಸಿಐ ಕಾರ್ಯದರ್ಶಿ, ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ರಾಷ್ಟ್ರಧ್ವಜ ಹಿಡಿಯಲು ನಿರಾಕರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೊಳಗಾಗಿದ್ದಾರೆ.

ಈ ವಿಡಿಯೋವನ್ನು ಕಾಂಗ್ರೆಸ್ ನಾಯಕರೊಬ್ಬರು ಶೇರ್ ಮಾಡಿದ್ದರು. ಅದಾದ ಬಳಿಕ ಜಯ್ ಶಾ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ.

ಭಾರತದ ಗೆಲುವಿನ ಬಳಿಕ ಪಕ್ಕದಲ್ಲಿದ್ದ ವ್ಯಕ್ತಿ ಜಯ್ ಶಾಗೆ ಧ್ವಜ ಹಿಡಿದು ಸಂಭ್ರಮಾಚರಿಸಲು ಹೇಳುತ್ತಾರೆ. ಆದರೆ ಜಯ್ ಶಾ ಧ್ವಜ ಪಡೆಯಲು ನಿರಾಕರಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

ಮುಂದಿನ ಸುದ್ದಿ
Show comments