ರಾಷ್ಟ್ರಧ್ವಜ ಹಿಡಿಯಲು ನಿರಾಕರಿಸಿದ ಬಿಸಿಸಿಐ ಕಾರ್ಯದರ್ಶಿ ವಿರುದ್ಧ ಭಾರೀ ಟೀಕೆ

Webdunia
ಮಂಗಳವಾರ, 30 ಆಗಸ್ಟ್ 2022 (09:20 IST)
ದುಬೈ: ಪಾಕಿಸ್ತಾನ ವಿರುದ್ಧ ಏಷ್ಯಾ ಕಪ್ ಕ್ರಿಕೆಟ್  ನ ಮೊದಲ ಪಂದ್ಯದಲ್ಲಿ ಗೆಲುವು ಸಾದಿಸಿದ ಬಳಿಕ ಬಿಸಿಸಿಐ ಕಾರ್ಯದರ್ಶಿ, ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ರಾಷ್ಟ್ರಧ್ವಜ ಹಿಡಿಯಲು ನಿರಾಕರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೊಳಗಾಗಿದ್ದಾರೆ.

ಈ ವಿಡಿಯೋವನ್ನು ಕಾಂಗ್ರೆಸ್ ನಾಯಕರೊಬ್ಬರು ಶೇರ್ ಮಾಡಿದ್ದರು. ಅದಾದ ಬಳಿಕ ಜಯ್ ಶಾ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ.

ಭಾರತದ ಗೆಲುವಿನ ಬಳಿಕ ಪಕ್ಕದಲ್ಲಿದ್ದ ವ್ಯಕ್ತಿ ಜಯ್ ಶಾಗೆ ಧ್ವಜ ಹಿಡಿದು ಸಂಭ್ರಮಾಚರಿಸಲು ಹೇಳುತ್ತಾರೆ. ಆದರೆ ಜಯ್ ಶಾ ಧ್ವಜ ಪಡೆಯಲು ನಿರಾಕರಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments