Webdunia - Bharat's app for daily news and videos

Install App

ಐಪಿಎಲ್ ಫೈನಲ್ ಬಳಿಕ ಗೌತಮ್ ಗಂಭೀರ್ ಜೊತೆ ಜಯ್ ಶಾ ಗಂಭೀರ ಚರ್ಚೆ

Krishnaveni K
ಸೋಮವಾರ, 27 ಮೇ 2024 (17:26 IST)
ಚೆನ್ನೈ: ಟೀಂ ಇಂಡಿಯಾ ಮುಂದಿನ ಕೋಚ್ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೀಟಿಂಗ್ ಮಾಡಿದ್ದಾರೆ.

ಐಪಿಎಲ್ ಫೈನಲ್ ನಲ್ಲಿ ಕೆಕೆಆರ್ ಗೆಲುವಿನ ವೇಳೆ ಜಯ್ ಶಾ ಮೈದಾನದಲ್ಲಿ ಉಪಸ್ಥಿತರಿದ್ದರು. ಗೆಲುವಿನ ಬಳಿಕ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ರನ್ನು ಅಭಿನಂದಿಸಿದ ಜಯ್ ಶಾ ಬಳಿಕ ಪ್ರೈವೇಟ್ ಆಗಿ ಕೆಲವು ಹೊತ್ತು ಮಾತನಾಡಿದ್ದಾರೆ.

ಕೆಕೆಆರ್ ನ್ನು ಯಶಸ್ವಿಯಾಗಿ ಐಪಿಎಲ್ ಫೈನಲ್ ಗೇರಿಸಿದ ಕೀರ್ತಿ ಗಂಭೀರ್ ಗೆ ಸಲ್ಲಬೇಕು. ಹೀಗಾಗಿ ಕೋಚ್ ಆಗಿ ಅವರನ್ನೇ ಟೀಂ ಇಂಡಿಯಾಕ್ಕೆ ಕರೆತರಲು ಮಾತುಕತೆ ನಡೆದಿರಬಹುದು ಎಂದು ವಿಶ್ಲೇಷಿಸಲಾಗಿದೆ.

ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಹಾಲಿ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗಲಿದೆ. ಅವರ ಬಳಿಕ ಭಾರತೀಯರನ್ನೇ ಕೋಚ್ ಆಗಿ ನೇಮಿಸಬೇಕೆಂದು ಬಿಸಿಸಿಐ ಪ್ರಯತ್ನಿಸುತ್ತಿದೆ. ಹೀಗಾಗಿ ಗಂಭೀರ್ ಜೊತೆ ಮಾತುಕತೆ ನಡೆಸಿರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments