Webdunia - Bharat's app for daily news and videos

Install App

ಐಪಿಎಲ್ ಫೈನಲ್ ಬಳಿಕ ಗೌತಮ್ ಗಂಭೀರ್ ಜೊತೆ ಜಯ್ ಶಾ ಗಂಭೀರ ಚರ್ಚೆ

Krishnaveni K
ಸೋಮವಾರ, 27 ಮೇ 2024 (17:26 IST)
ಚೆನ್ನೈ: ಟೀಂ ಇಂಡಿಯಾ ಮುಂದಿನ ಕೋಚ್ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೀಟಿಂಗ್ ಮಾಡಿದ್ದಾರೆ.

ಐಪಿಎಲ್ ಫೈನಲ್ ನಲ್ಲಿ ಕೆಕೆಆರ್ ಗೆಲುವಿನ ವೇಳೆ ಜಯ್ ಶಾ ಮೈದಾನದಲ್ಲಿ ಉಪಸ್ಥಿತರಿದ್ದರು. ಗೆಲುವಿನ ಬಳಿಕ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ರನ್ನು ಅಭಿನಂದಿಸಿದ ಜಯ್ ಶಾ ಬಳಿಕ ಪ್ರೈವೇಟ್ ಆಗಿ ಕೆಲವು ಹೊತ್ತು ಮಾತನಾಡಿದ್ದಾರೆ.

ಕೆಕೆಆರ್ ನ್ನು ಯಶಸ್ವಿಯಾಗಿ ಐಪಿಎಲ್ ಫೈನಲ್ ಗೇರಿಸಿದ ಕೀರ್ತಿ ಗಂಭೀರ್ ಗೆ ಸಲ್ಲಬೇಕು. ಹೀಗಾಗಿ ಕೋಚ್ ಆಗಿ ಅವರನ್ನೇ ಟೀಂ ಇಂಡಿಯಾಕ್ಕೆ ಕರೆತರಲು ಮಾತುಕತೆ ನಡೆದಿರಬಹುದು ಎಂದು ವಿಶ್ಲೇಷಿಸಲಾಗಿದೆ.

ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಹಾಲಿ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗಲಿದೆ. ಅವರ ಬಳಿಕ ಭಾರತೀಯರನ್ನೇ ಕೋಚ್ ಆಗಿ ನೇಮಿಸಬೇಕೆಂದು ಬಿಸಿಸಿಐ ಪ್ರಯತ್ನಿಸುತ್ತಿದೆ. ಹೀಗಾಗಿ ಗಂಭೀರ್ ಜೊತೆ ಮಾತುಕತೆ ನಡೆಸಿರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments