Webdunia - Bharat's app for daily news and videos

Install App

ಕೊರೋನಾ ನೆಪದಿಂದ ರಣಜಿಯೇ ಇಲ್ಲ: ಕ್ರಿಕೆಟಿಗ ಉನಾದ್ಕಟ್ ಆಕ್ರೋಶ

Webdunia
ಬುಧವಾರ, 26 ಜನವರಿ 2022 (09:15 IST)
ಮುಂಬೈ: ದೇಶೀಯ ಕ್ರಿಕೆಟಿಗರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಅತ್ಯುತ್ತಮ ವೇದಿಕೆಯೆಂದರೆ ರಣಜಿ ಟ್ರೋಫಿ ಕ್ರಿಕೆಟ್. ಆದರೆ ಕಳೆದ ಎರಡು ಋತುವಿನಿಂದ ಕೊರೋನಾ ನೆಪದಿಂದ ರಣಜಿ ಟ್ರೋಫಿಯನ್ನೇ ರದ್ದು ಮಾಡಲಾಗಿದೆ. ಇದರ ಬಗ್ಗೆ ಇದೀಗ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕಟ್ ಆಕ್ರೋಶ ಹೊರಹಾಕಿದ್ದಾರೆ.

ರಣಜಿ ಟ್ರೋಫಿ ಕ್ರಿಕೆಟ್ ಎನ್ನುವುದು ಯುವ ಆಟಗಾರರಿಗೆ ಕೆಂಪು ಚೆಂಡಿನ ಆಟವನ್ನು ಕರಗತ ಮಾಡಿಕೊಳ್ಳಲು ವೇದಿಕೆ. ಆದರೆ ರಣಜಿ ಟ್ರೋಫಿಯನ್ನು ನಡೆಸದೇ ಇರುವುದರಿಂದ ಆಟಗಾರರಿಗೆ ತಮ್ಮ ಸಾಮರ್ಥ್ಯ, ಪ್ರತಿಭೆ ಸಾಬೀತು ಪಡಿಸಲು ವೇದಿಕೆಯೇ ಇಲ್ಲದಂತಾಗಿದೆ ಎಂದು ಉನಾದ್ಕಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನಾ ಇದ್ದರೂ ಐಪಿಎಲ್, ಸೀಮಿತ ಓವರ್ ಗಳ ದೇಶೀಯ ಕ್ರಿಕೆಟ್ ಟೂರ್ನಿಗಳನ್ನು ಆಯೋಜಿಸಲಾಗುತ್ತದೆ. ಆದರೆ ರಣಜಿ ಆಯೋಜಿಸದೇ ಇರುವುದು ಟೆಸ್ಟ್ ಕ್ರಿಕೆಟ್ ಗೆ ಹೊಸ ಆಟಗಾರರನ್ನು ಸಿದ್ಧಗೊಳಿಸುವ ವೇದಿಕೆಯನ್ನೇ ಕಸಿದುಕೊಂಡಂತಾಗುತ್ತದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments