Webdunia - Bharat's app for daily news and videos

Install App

ರವಿಶಾಸ್ತ್ರಿ ಸ್ಥಾನ ರಾಹುಲ್ ದ್ರಾವಿಡ್ ಗೆ ಕೊಡಬೇಕೇ? ಕಪಿಲ್ ದೇವ್ ಹೇಳಿದ್ದೇನು?

Webdunia
ಸೋಮವಾರ, 5 ಜುಲೈ 2021 (12:14 IST)
ಮುಂಬೈ: ಟೀಂ ಇಂಡಿಯಾಗೆ ಶಾಶ್ವತವಾಗಿ ರಾಹುಲ್ ದ್ರಾವಿಡ್ ಕೋಚ್ ಆಗಬೇಕೇ? ಈ ಕುರಿತು ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದೇನು ಗೊತ್ತಾ?


ಟೀಂ ಇಂಡಿಯಾಗೆ ಮುಖ್ಯ ಕೋಚ್ ಆಗಿರುವ ರವಿಶಾಸ್ತ್ರಿ ಅವಧಿ ಇನ್ನೇನು ಮುಗಿಯುತ್ತದೆ. ಈಗ ಲಂಕಾ ಸರಣಿಗೆ ತಾತ್ಕಾಲಿಕವಾಗಿ ರಾಹುಲ್ ದ್ರಾವಿಡ್ ಗೆ ಕೋಚ್ ಹುದ್ದೆ ನೀಡಲಾಗಿದೆ. ಮುಂದೆ ದ್ರಾವಿಡ್ ರನ್ನೇ ಶಾಶ್ವತವಾಗಿ ಕೋಚ್ ಆಗಿ ನೇಮಿಸಬೇಕು ಎಂಬ ಮಾತು ಕೇಳಿಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಪಿಲ್ ದೇವ್ ‘ಲಂಕಾ ಸರಣಿ ಮುಗಿಯುವವರೆಗೂ ಈ ಬಗ್ಗೆ ಚರ್ಚೆ ಬೇಡ. ಹೊಸ ಕೋಚ್ ಗೆ ಹುಡುಕಾಟ ನಡೆಸುವುದು ತಪ್ಪಲ್ಲ. ಒಂದು ವೇಳೆ ರವಿಶಾಸ್ತ್ರಿ ಒಳ್ಳೆಯ ಕೆಲಸ ಮಾಡಿದರೆ ಅವರನ್ನು ಮುಂದುವರಿಸುವುದರಲ್ಲಿ ತಪ್ಪಿಲ್ಲ. ಇದಕ್ಕೆಲ್ಲಾ ಕಾಲವೇ ಉತ್ತರ ಕೊಡಬೇಕು. ಅಲ್ಲಿಯವರೆಗೆ ಕೋಚ್, ಆಟಗಾರರ ಮೇಲೆ ಇಲ್ಲದ ಒತ್ತಡ ಹಾಕುವುದು ಬೇಡ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments