Webdunia - Bharat's app for daily news and videos

Install App

ರವಿಶಾಸ್ತ್ರಿ ಸ್ಥಾನ ರಾಹುಲ್ ದ್ರಾವಿಡ್ ಗೆ ಕೊಡಬೇಕೇ? ಕಪಿಲ್ ದೇವ್ ಹೇಳಿದ್ದೇನು?

Webdunia
ಸೋಮವಾರ, 5 ಜುಲೈ 2021 (12:14 IST)
ಮುಂಬೈ: ಟೀಂ ಇಂಡಿಯಾಗೆ ಶಾಶ್ವತವಾಗಿ ರಾಹುಲ್ ದ್ರಾವಿಡ್ ಕೋಚ್ ಆಗಬೇಕೇ? ಈ ಕುರಿತು ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದೇನು ಗೊತ್ತಾ?


ಟೀಂ ಇಂಡಿಯಾಗೆ ಮುಖ್ಯ ಕೋಚ್ ಆಗಿರುವ ರವಿಶಾಸ್ತ್ರಿ ಅವಧಿ ಇನ್ನೇನು ಮುಗಿಯುತ್ತದೆ. ಈಗ ಲಂಕಾ ಸರಣಿಗೆ ತಾತ್ಕಾಲಿಕವಾಗಿ ರಾಹುಲ್ ದ್ರಾವಿಡ್ ಗೆ ಕೋಚ್ ಹುದ್ದೆ ನೀಡಲಾಗಿದೆ. ಮುಂದೆ ದ್ರಾವಿಡ್ ರನ್ನೇ ಶಾಶ್ವತವಾಗಿ ಕೋಚ್ ಆಗಿ ನೇಮಿಸಬೇಕು ಎಂಬ ಮಾತು ಕೇಳಿಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಪಿಲ್ ದೇವ್ ‘ಲಂಕಾ ಸರಣಿ ಮುಗಿಯುವವರೆಗೂ ಈ ಬಗ್ಗೆ ಚರ್ಚೆ ಬೇಡ. ಹೊಸ ಕೋಚ್ ಗೆ ಹುಡುಕಾಟ ನಡೆಸುವುದು ತಪ್ಪಲ್ಲ. ಒಂದು ವೇಳೆ ರವಿಶಾಸ್ತ್ರಿ ಒಳ್ಳೆಯ ಕೆಲಸ ಮಾಡಿದರೆ ಅವರನ್ನು ಮುಂದುವರಿಸುವುದರಲ್ಲಿ ತಪ್ಪಿಲ್ಲ. ಇದಕ್ಕೆಲ್ಲಾ ಕಾಲವೇ ಉತ್ತರ ಕೊಡಬೇಕು. ಅಲ್ಲಿಯವರೆಗೆ ಕೋಚ್, ಆಟಗಾರರ ಮೇಲೆ ಇಲ್ಲದ ಒತ್ತಡ ಹಾಕುವುದು ಬೇಡ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments