ರವಿಶಾಸ್ತ್ರಿ ಸ್ಥಾನ ರಾಹುಲ್ ದ್ರಾವಿಡ್ ಗೆ ಕೊಡಬೇಕೇ? ಕಪಿಲ್ ದೇವ್ ಹೇಳಿದ್ದೇನು?

Webdunia
ಸೋಮವಾರ, 5 ಜುಲೈ 2021 (12:14 IST)
ಮುಂಬೈ: ಟೀಂ ಇಂಡಿಯಾಗೆ ಶಾಶ್ವತವಾಗಿ ರಾಹುಲ್ ದ್ರಾವಿಡ್ ಕೋಚ್ ಆಗಬೇಕೇ? ಈ ಕುರಿತು ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದೇನು ಗೊತ್ತಾ?


ಟೀಂ ಇಂಡಿಯಾಗೆ ಮುಖ್ಯ ಕೋಚ್ ಆಗಿರುವ ರವಿಶಾಸ್ತ್ರಿ ಅವಧಿ ಇನ್ನೇನು ಮುಗಿಯುತ್ತದೆ. ಈಗ ಲಂಕಾ ಸರಣಿಗೆ ತಾತ್ಕಾಲಿಕವಾಗಿ ರಾಹುಲ್ ದ್ರಾವಿಡ್ ಗೆ ಕೋಚ್ ಹುದ್ದೆ ನೀಡಲಾಗಿದೆ. ಮುಂದೆ ದ್ರಾವಿಡ್ ರನ್ನೇ ಶಾಶ್ವತವಾಗಿ ಕೋಚ್ ಆಗಿ ನೇಮಿಸಬೇಕು ಎಂಬ ಮಾತು ಕೇಳಿಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಪಿಲ್ ದೇವ್ ‘ಲಂಕಾ ಸರಣಿ ಮುಗಿಯುವವರೆಗೂ ಈ ಬಗ್ಗೆ ಚರ್ಚೆ ಬೇಡ. ಹೊಸ ಕೋಚ್ ಗೆ ಹುಡುಕಾಟ ನಡೆಸುವುದು ತಪ್ಪಲ್ಲ. ಒಂದು ವೇಳೆ ರವಿಶಾಸ್ತ್ರಿ ಒಳ್ಳೆಯ ಕೆಲಸ ಮಾಡಿದರೆ ಅವರನ್ನು ಮುಂದುವರಿಸುವುದರಲ್ಲಿ ತಪ್ಪಿಲ್ಲ. ಇದಕ್ಕೆಲ್ಲಾ ಕಾಲವೇ ಉತ್ತರ ಕೊಡಬೇಕು. ಅಲ್ಲಿಯವರೆಗೆ ಕೋಚ್, ಆಟಗಾರರ ಮೇಲೆ ಇಲ್ಲದ ಒತ್ತಡ ಹಾಕುವುದು ಬೇಡ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

FIFA World cup ನಾರ್ವೆ ವಿರುದ್ಧ ಸೋತು ಬ್ರೆಜಿಲ್ ಹೊರಬೀಳುತ್ತಿದ್ದಂತೇ ಮೈದಾನದಲ್ಲೇ ಕಣ್ಣೀರು ಹಾಕಿದ ನೇಮಾರ್ ಜ್ಯೂನಿಯರ್ video

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ಮುಂದಿನ ಸುದ್ದಿ
Show comments