ರವಿಶಾಸ್ತ್ರಿ ಸ್ಥಾನ ರಾಹುಲ್ ದ್ರಾವಿಡ್ ಗೆ ಕೊಡಬೇಕೇ? ಕಪಿಲ್ ದೇವ್ ಹೇಳಿದ್ದೇನು?

Webdunia
ಸೋಮವಾರ, 5 ಜುಲೈ 2021 (12:14 IST)
ಮುಂಬೈ: ಟೀಂ ಇಂಡಿಯಾಗೆ ಶಾಶ್ವತವಾಗಿ ರಾಹುಲ್ ದ್ರಾವಿಡ್ ಕೋಚ್ ಆಗಬೇಕೇ? ಈ ಕುರಿತು ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದೇನು ಗೊತ್ತಾ?


ಟೀಂ ಇಂಡಿಯಾಗೆ ಮುಖ್ಯ ಕೋಚ್ ಆಗಿರುವ ರವಿಶಾಸ್ತ್ರಿ ಅವಧಿ ಇನ್ನೇನು ಮುಗಿಯುತ್ತದೆ. ಈಗ ಲಂಕಾ ಸರಣಿಗೆ ತಾತ್ಕಾಲಿಕವಾಗಿ ರಾಹುಲ್ ದ್ರಾವಿಡ್ ಗೆ ಕೋಚ್ ಹುದ್ದೆ ನೀಡಲಾಗಿದೆ. ಮುಂದೆ ದ್ರಾವಿಡ್ ರನ್ನೇ ಶಾಶ್ವತವಾಗಿ ಕೋಚ್ ಆಗಿ ನೇಮಿಸಬೇಕು ಎಂಬ ಮಾತು ಕೇಳಿಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಪಿಲ್ ದೇವ್ ‘ಲಂಕಾ ಸರಣಿ ಮುಗಿಯುವವರೆಗೂ ಈ ಬಗ್ಗೆ ಚರ್ಚೆ ಬೇಡ. ಹೊಸ ಕೋಚ್ ಗೆ ಹುಡುಕಾಟ ನಡೆಸುವುದು ತಪ್ಪಲ್ಲ. ಒಂದು ವೇಳೆ ರವಿಶಾಸ್ತ್ರಿ ಒಳ್ಳೆಯ ಕೆಲಸ ಮಾಡಿದರೆ ಅವರನ್ನು ಮುಂದುವರಿಸುವುದರಲ್ಲಿ ತಪ್ಪಿಲ್ಲ. ಇದಕ್ಕೆಲ್ಲಾ ಕಾಲವೇ ಉತ್ತರ ಕೊಡಬೇಕು. ಅಲ್ಲಿಯವರೆಗೆ ಕೋಚ್, ಆಟಗಾರರ ಮೇಲೆ ಇಲ್ಲದ ಒತ್ತಡ ಹಾಕುವುದು ಬೇಡ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments