ಪ್ರತಿಷ್ಠೆ ಬಿಡಿ! ಕೊಹ್ಲಿ ಹೇಳಿಕೆಗೆ ಕಪಿಲ್ ದೇವ್ ಅಸಮಾಧಾನ

Webdunia
ಶುಕ್ರವಾರ, 17 ಡಿಸೆಂಬರ್ 2021 (10:15 IST)
ಮುಂಬೈ: ನಾಯಕತ್ವ ವಿಚಾರವಾಗಿ ಬಿಸಿಸಿಐ ವಿರುದ್ಧ ಬಹಿರಂಗ ಹೇಳಿಕೆ ಕೊಟ್ಟಿರುವ ವಿರಾಟ್ ಕೊಹ್ಲಿ ವಿರುದ್ಧ ಮಾಜಿ ನಾಯಕ ಕಪಿಲ್ ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಫ್ರಿಕಾ ಪ್ರವಾಸಕ್ಕೆ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ, ನನ್ನಲ್ಲಿ ನಾಯಕತ್ವ ತ್ಯಜಿಸಬಾರದು ಎಂದು ಯಾರೂ ಹೇಳಿರಲಿಲ್ಲ. ಒಂದೂವರೆ ಗಂಟೆ ಮೊದಲಷ್ಟೇ ನನಗೆ ಏಕದಿನ ನಾಯಕತ್ವದಿಂದ ಕೆಳಗಿಳಿಯಬೇಕು ಎಂದರು ಎಂದಿದ್ದರು. ಇದಕ್ಕೂ ಮೊದಲು ಬಿಸಿಸಿಐ ಅಧ್ಯಕ್ಷ ಗಂಗೂಲಿ ನಾಯಕತ್ವ ಬಿಡದಂತೆ ಕೊಹ್ಲಿಗೆ ಮನವಿ ಮಾಡಿದ್ದೆವು ಎಂದಿದ್ದರು. ಹೀಗಾಗಿ ಕೊಹ್ಲಿ ಹೇಳಿಕೆ ಬಿಸಿಸಿಐಗೆ ಮುಜುಗರ ತಂದಿತ್ತು.

ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಪಿಲ್ ದೇವ್, ಮಹತ್ವದ ಸರಣಿಗೆ ಮುನ್ನ ಕೊಹ್ಲಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಇದರಿಂದ ಆಟಗಾರರ ಗಮನ ಬೇರೆಡೆ ಸೆಳೆಯುತ್ತದೆ. ಪ್ರತಿಷ್ಠೆ ಬಿಟ್ಟು ದೇಶ ಮೊದಲು ಎಂಬ ಮನಸ್ಥಿತಿ ರೂಢಿಸಿಕೊಳ್ಳಬೇಕು ಎಂದು ಬುದ್ಧಿವಾದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಮುಂದಿನ ಸುದ್ದಿ
Show comments