Webdunia - Bharat's app for daily news and videos

Install App

ಪ್ರತಿಷ್ಠೆ ಬಿಡಿ! ಕೊಹ್ಲಿ ಹೇಳಿಕೆಗೆ ಕಪಿಲ್ ದೇವ್ ಅಸಮಾಧಾನ

Webdunia
ಶುಕ್ರವಾರ, 17 ಡಿಸೆಂಬರ್ 2021 (10:15 IST)
ಮುಂಬೈ: ನಾಯಕತ್ವ ವಿಚಾರವಾಗಿ ಬಿಸಿಸಿಐ ವಿರುದ್ಧ ಬಹಿರಂಗ ಹೇಳಿಕೆ ಕೊಟ್ಟಿರುವ ವಿರಾಟ್ ಕೊಹ್ಲಿ ವಿರುದ್ಧ ಮಾಜಿ ನಾಯಕ ಕಪಿಲ್ ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಫ್ರಿಕಾ ಪ್ರವಾಸಕ್ಕೆ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ, ನನ್ನಲ್ಲಿ ನಾಯಕತ್ವ ತ್ಯಜಿಸಬಾರದು ಎಂದು ಯಾರೂ ಹೇಳಿರಲಿಲ್ಲ. ಒಂದೂವರೆ ಗಂಟೆ ಮೊದಲಷ್ಟೇ ನನಗೆ ಏಕದಿನ ನಾಯಕತ್ವದಿಂದ ಕೆಳಗಿಳಿಯಬೇಕು ಎಂದರು ಎಂದಿದ್ದರು. ಇದಕ್ಕೂ ಮೊದಲು ಬಿಸಿಸಿಐ ಅಧ್ಯಕ್ಷ ಗಂಗೂಲಿ ನಾಯಕತ್ವ ಬಿಡದಂತೆ ಕೊಹ್ಲಿಗೆ ಮನವಿ ಮಾಡಿದ್ದೆವು ಎಂದಿದ್ದರು. ಹೀಗಾಗಿ ಕೊಹ್ಲಿ ಹೇಳಿಕೆ ಬಿಸಿಸಿಐಗೆ ಮುಜುಗರ ತಂದಿತ್ತು.

ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಪಿಲ್ ದೇವ್, ಮಹತ್ವದ ಸರಣಿಗೆ ಮುನ್ನ ಕೊಹ್ಲಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಇದರಿಂದ ಆಟಗಾರರ ಗಮನ ಬೇರೆಡೆ ಸೆಳೆಯುತ್ತದೆ. ಪ್ರತಿಷ್ಠೆ ಬಿಟ್ಟು ದೇಶ ಮೊದಲು ಎಂಬ ಮನಸ್ಥಿತಿ ರೂಢಿಸಿಕೊಳ್ಳಬೇಕು ಎಂದು ಬುದ್ಧಿವಾದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments