Webdunia - Bharat's app for daily news and videos

Install App

ಪ್ರತಿಷ್ಠೆ ಬಿಡಿ! ಕೊಹ್ಲಿ ಹೇಳಿಕೆಗೆ ಕಪಿಲ್ ದೇವ್ ಅಸಮಾಧಾನ

Webdunia
ಶುಕ್ರವಾರ, 17 ಡಿಸೆಂಬರ್ 2021 (10:15 IST)
ಮುಂಬೈ: ನಾಯಕತ್ವ ವಿಚಾರವಾಗಿ ಬಿಸಿಸಿಐ ವಿರುದ್ಧ ಬಹಿರಂಗ ಹೇಳಿಕೆ ಕೊಟ್ಟಿರುವ ವಿರಾಟ್ ಕೊಹ್ಲಿ ವಿರುದ್ಧ ಮಾಜಿ ನಾಯಕ ಕಪಿಲ್ ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಫ್ರಿಕಾ ಪ್ರವಾಸಕ್ಕೆ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ, ನನ್ನಲ್ಲಿ ನಾಯಕತ್ವ ತ್ಯಜಿಸಬಾರದು ಎಂದು ಯಾರೂ ಹೇಳಿರಲಿಲ್ಲ. ಒಂದೂವರೆ ಗಂಟೆ ಮೊದಲಷ್ಟೇ ನನಗೆ ಏಕದಿನ ನಾಯಕತ್ವದಿಂದ ಕೆಳಗಿಳಿಯಬೇಕು ಎಂದರು ಎಂದಿದ್ದರು. ಇದಕ್ಕೂ ಮೊದಲು ಬಿಸಿಸಿಐ ಅಧ್ಯಕ್ಷ ಗಂಗೂಲಿ ನಾಯಕತ್ವ ಬಿಡದಂತೆ ಕೊಹ್ಲಿಗೆ ಮನವಿ ಮಾಡಿದ್ದೆವು ಎಂದಿದ್ದರು. ಹೀಗಾಗಿ ಕೊಹ್ಲಿ ಹೇಳಿಕೆ ಬಿಸಿಸಿಐಗೆ ಮುಜುಗರ ತಂದಿತ್ತು.

ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಪಿಲ್ ದೇವ್, ಮಹತ್ವದ ಸರಣಿಗೆ ಮುನ್ನ ಕೊಹ್ಲಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಇದರಿಂದ ಆಟಗಾರರ ಗಮನ ಬೇರೆಡೆ ಸೆಳೆಯುತ್ತದೆ. ಪ್ರತಿಷ್ಠೆ ಬಿಟ್ಟು ದೇಶ ಮೊದಲು ಎಂಬ ಮನಸ್ಥಿತಿ ರೂಢಿಸಿಕೊಳ್ಳಬೇಕು ಎಂದು ಬುದ್ಧಿವಾದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments