Webdunia - Bharat's app for daily news and videos

Install App

ಭಾರತಕ್ಕೆ ದುಡ್ಡಿನ ಅಗತ್ಯವಿಲ್ಲ: ಪಾಕ್ ಕ್ರಿಕೆಟಿಗ ಶೊಯೇಬ್ ಅಖ್ತರ್ ಗೆ ಕಪಿಲ್ ದೇವ್ ತಿರುಗೇಟು

Webdunia
ಶುಕ್ರವಾರ, 10 ಏಪ್ರಿಲ್ 2020 (09:31 IST)
ಮುಂಬೈ: ಕೊರೋನಾ ಪರಿಹಾರಕ್ಕೆ ದೇಣಿಗೆ ಸಂಗ್ರಹಿಸಲು ಭಾರತ ಮತ್ತು ಪಾಕಿಸ್ತಾನ ನಡುವೆ ಮೂರು ಪಂದ್ಯಗಳ ಕ್ರಿಕೆಟ್ ಸರಣಿ ನಡೆಯಲಿ ಎಂಬ ಮಾಜಿ ಕ್ರಿಕೆಟಿಗ ಶೊಯೇಬ್ ಅಖ್ತರ್ ಹೇಳಿಕೆಗೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ತಿರುಗೇಟು ನೀಡಿದ್ದಾರೆ.


‘ಭಾರತಕ್ಕೆ ಸದ್ಯಕ್ಕೆ ಹಣದ ಅಗತ್ಯವಿಲ್ಲ. ಅಂತಹ ಸರಣಿ ನಡೆಯುವುದೇ ಬೇಕಿಲ್ಲ. ಅಷ್ಟಕ್ಕೂ ಕ್ರಿಕೆಟಿಗರ ಪ್ರಾಣಕ್ಕೆ ಯಾಕೆ ಕುತ್ತು ತರಬೇಕು? ಹಾಗಾಗಿ ಮನೆಯಲ್ಲೇ ಆರಾಮವಾಗಿ ಕೂರಿ’ ಎಂದು ಕಪಿಲ್ ದೇವ್ ತಿರುಗೇಟು ನೀಡಿದ್ದಾರೆ.

ಭಾರತದಲ್ಲಿ ಅಧಿಕಾರಿಗಳು ಕೊರೋನಾ ನಿಯಂತ್ರಣಕ್ಕೆ ತಕ್ಕ ಕ್ರಮ ಕೈಗೊಳ್ಳುತ್ತಿದ್ದಾರೆ. ಕ್ರಿಕೆಟ್ ಸರಣಿ ಆಯೋಜಿಸಿ ಎಂದು ಹಿಂದೆ ಕೂತುಕೊಂಡು ಹೇಳುವುದು ಸುಲಭ. ಅಂತಹ ಯಾವುದೇ ಸಲಹೆ ನಮಗೆ ಬೇಕಿಲ್ಲ ಎಂದು ಕಪಿಲ್ ದೇವ್ ಖಡಕ್ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments