Webdunia - Bharat's app for daily news and videos

Install App

ಭಾರತಕ್ಕೆ ದುಡ್ಡಿನ ಅಗತ್ಯವಿಲ್ಲ: ಪಾಕ್ ಕ್ರಿಕೆಟಿಗ ಶೊಯೇಬ್ ಅಖ್ತರ್ ಗೆ ಕಪಿಲ್ ದೇವ್ ತಿರುಗೇಟು

Webdunia
ಶುಕ್ರವಾರ, 10 ಏಪ್ರಿಲ್ 2020 (09:31 IST)
ಮುಂಬೈ: ಕೊರೋನಾ ಪರಿಹಾರಕ್ಕೆ ದೇಣಿಗೆ ಸಂಗ್ರಹಿಸಲು ಭಾರತ ಮತ್ತು ಪಾಕಿಸ್ತಾನ ನಡುವೆ ಮೂರು ಪಂದ್ಯಗಳ ಕ್ರಿಕೆಟ್ ಸರಣಿ ನಡೆಯಲಿ ಎಂಬ ಮಾಜಿ ಕ್ರಿಕೆಟಿಗ ಶೊಯೇಬ್ ಅಖ್ತರ್ ಹೇಳಿಕೆಗೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ತಿರುಗೇಟು ನೀಡಿದ್ದಾರೆ.


‘ಭಾರತಕ್ಕೆ ಸದ್ಯಕ್ಕೆ ಹಣದ ಅಗತ್ಯವಿಲ್ಲ. ಅಂತಹ ಸರಣಿ ನಡೆಯುವುದೇ ಬೇಕಿಲ್ಲ. ಅಷ್ಟಕ್ಕೂ ಕ್ರಿಕೆಟಿಗರ ಪ್ರಾಣಕ್ಕೆ ಯಾಕೆ ಕುತ್ತು ತರಬೇಕು? ಹಾಗಾಗಿ ಮನೆಯಲ್ಲೇ ಆರಾಮವಾಗಿ ಕೂರಿ’ ಎಂದು ಕಪಿಲ್ ದೇವ್ ತಿರುಗೇಟು ನೀಡಿದ್ದಾರೆ.

ಭಾರತದಲ್ಲಿ ಅಧಿಕಾರಿಗಳು ಕೊರೋನಾ ನಿಯಂತ್ರಣಕ್ಕೆ ತಕ್ಕ ಕ್ರಮ ಕೈಗೊಳ್ಳುತ್ತಿದ್ದಾರೆ. ಕ್ರಿಕೆಟ್ ಸರಣಿ ಆಯೋಜಿಸಿ ಎಂದು ಹಿಂದೆ ಕೂತುಕೊಂಡು ಹೇಳುವುದು ಸುಲಭ. ಅಂತಹ ಯಾವುದೇ ಸಲಹೆ ನಮಗೆ ಬೇಕಿಲ್ಲ ಎಂದು ಕಪಿಲ್ ದೇವ್ ಖಡಕ್ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

IPL 2025 RCB vs LSG: ಆರ್ ಸಿಬಿ ವರ್ಸಸ್ ಎಲ್ಎಸ್ ಜಿ ಪಂದ್ಯ ಇಂದು ನಡೆಯುತ್ತಾ

IPL 2025: ಮನೆಗೆ ಹೋಗಿ ಎಂದು ಧರ್ಮಶಾಲಾ ಮೈದಾನದಿಂದ ಪ್ರೇಕ್ಷಕರಿಗೆ ಸೂಚನೆ video

ಮುಂದಿನ ಸುದ್ದಿ
Show comments