Webdunia - Bharat's app for daily news and videos

Install App

ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ಸರ್ಜರಿ ಇನ್ ಭರ್ಜರಿ!

Webdunia
ಶುಕ್ರವಾರ, 6 ಜನವರಿ 2017 (09:36 IST)
ಬೆಂಗಳೂರು: ಸುಪ್ರೀಂ ಕೋರ್ಟಿನ ತೀರ್ಪಿನ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಕ್ರಿಕೆಟ್ ಸಂಸ್ಥೆ ಲೋಧಾ ಸಮಿತಿಯ ವರದಿಗಳನ್ನು ಜಾರಿ ಮಾಡಲು ಮುಂದಾಗಿದೆ. ಅದರಂತೆ ಪ್ರಮುಖ ಹುದ್ದೆಗಳಿಗೆ ಅರ್ಹರನ್ನು ನೇಮಿಸಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ಕೆಎಸ್ ಸಿಎ ಅಧ್ಯಕ್ಷ, ಕಾರ್ಯದರ್ಶಿಗಳು ರಾಜೀನಾಮೆ ನೀಡಿದ್ದರು. ಇದೀಗ ಸಂಜಯ್ ದೇಸಾಯಿ ಹಂಗಾಮಿ ಅಧ್ಯಕ್ಷರಾಗಿ ನೇಮಕವಾಗಿದ್ದು, ಸುಧಾಕರ ರಾವ್ ಕಾರ್ಯದರ್ಶಿ, ಶ್ರೀನಿವಾಸ ಮೂರ್ತಿ ಖಜಾಂಜಿಯಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ಸಭೆ ಸೇರಿದ ಪದಾದಿಕಾರಿಗಳು ನೂತನ ಆಡಳಿತಾಧಿಕಾರಿಗಳನ್ನು ಆಯ್ಕೆ ಮಾಡಿತು. ಕೆಎಸ್ ಸಿಎಗೆ ಮುಂದಿನ ಚುನಾವಣೆ ನಡೆಯುವವರೆಗೂ ಇವರೆಲ್ಲಾ ಅಧಿಕಾರದಲ್ಲಿರಲಿದ್ದಾರೆ. ಮೊನ್ನೆಯಷ್ಟೇ ರಾಜ್ಯ ಕ್ರಿಕೆಟ್ ಅಧ್ಯಕ್ಷ ಅಶೋಕಾನಂದ್ ಮತ್ತು ದಯಾನಂದ್ ಪೈ 70 ವರ್ಷ ದಾಟಿದವರೆಂಬ ಹಿನ್ನಲೆಯಲ್ಲಿ ಹುದ್ದೆ ಕಳೆದುಕೊಳ್ಳಬೇಕಾಯಿತು. ಇನ್ನು ಕಾರ್ಯದರ್ಶಿ ಬ್ರಿಜೇಶ್ ಪಟೇಲ್ 9 ವರ್ಷ ಈಗಾಗಲೇ ಅಧಿಕಾರ ಪೂರೈಸಿದವರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments