Webdunia - Bharat's app for daily news and videos

Install App

ರಣಜಿ ಟ್ರೋಫಿಯಿಂದ ನಿರ್ಗಮಿಸಿದ ಕರ್ನಾಟಕ: ಮಹಾರಾಷ್ಟ್ರ ವಿರುದ್ಧ ಸೋಲು

Webdunia
ಶುಕ್ರವಾರ, 4 ಡಿಸೆಂಬರ್ 2015 (16:21 IST)
ಸತತವಾಗಿ ಎರಡು ವರ್ಷಗಳ ಕಾಲ ರಣಜಿಟ್ರೋಫಿ ಪ್ರಶಸ್ತಿಯನ್ನು ಎತ್ತಿಹಿಡಿದು ಹ್ಯಾಟ್ರಿಕ್ ಸಾಧನೆ ಮಾಡುವ ಕನಸು ಕಂಡಿದ್ದ ಕರ್ನಾಟಕಕ್ಕೆ  ಮುಖಭಂಗವಾಗಿದೆ.  ಕರ್ನಾಟಕ ತಂಡ ಪುಣೆಯಲ್ಲಿ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ 53 ರನ್‌ಗಳಿಂದ ಸೋತು ರಣಜಿ ಟ್ರೋಫಿಯಿಂದ ನಿರ್ಗಮಿಸಿದೆ.

ಪ್ರಥಮ ಇನ್ನಿಂಗ್ಸ್ನಲ್ಲಿ   ಮಹಾರಾಷ್ಟ್ರ 212,  ಕರ್ನಾಟಕ 180,  ದ್ವಿತೀಯ ಇನ್ನಿಂಗ್ಸ್‌ನಲ್ಲಿ  ಮಹಾರಾಷ್ಟ್ರ 260, ಕರ್ನಾಟಕ 239 ರನ್‌ಗೆ ಆಲೌಟಾಗಿದ್ದರಿಂದ ಕರ್ನಾಟಕ  52 ರನ್‌ಗಳಿಂದ ಸೋತು ರಣಜಿ ಟ್ರೋಫಿಯಿಂದ ಲೀಗ್ ಹಂತದಲ್ಲೇ ನಿರ್ಗಮಿಸಿದೆ.

 ಕರ್ನಾಟಕದ ಪರ ಏಕಾಂಗಿಯಾಗಿ ಹೋರಾಟ ಮಾಡಿದ ಸಿ.ಎಂ. ಗೌತಮ್ 69 ರನ್ ಗಳಿಸಿ ಔಟಾಗದೇ ಉಳಿದರು.  ರಾಬಿನ್ ಉತ್ತಪ್ಪಾ ಅವರು 61 ರನ್ ಗಳಿಸಿದರು. ಅವರ ಸ್ಕೋರಿನಲ್ಲಿ 6 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳಿತ್ತು. ಬಲಗೈ ಮೀಡಿಯಂ ವೇಗದ ಬೌಲರ್ ನಿಕ್ತಿ ಧುಮಾಲ್ ಅವರು 25 ಓವರುಗಳಲ್ಲಿ 78 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಶ್ರೇಷ್ಟ ಬೌಲಿಂಗ್ ದಾಳಿ ಮಾಡಿದರು.  ಬಲಗೈ ಮೀಡಿಯಂ ಫಾಸ್ಟ್ ಬೌಲರ್ ಅನುಮಪ್ ಸಂಕ್ಲೇಚಾ  20 ಓವರುಗಳಲ್ಲಿ 4 ವಿಕೆಟ್ ಕಬಳಿಸಿದರು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments