Webdunia - Bharat's app for daily news and videos

Install App

ರಣಜಿ ಟ್ರೋಫಿ: ಕರ್ನಾಟಕ ಬೃಹತ್ ಮುನ್ನಡೆಯತ್ತ

Webdunia
ಶುಕ್ರವಾರ, 21 ಅಕ್ಟೋಬರ್ 2016 (13:42 IST)
ಕೋಲ್ಕತ್ತಾ:  ಈಡನ್ ಗಾರ್ಡನ್ ಮೈದಾನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಗ್ರೂಪ್ ಬಿ ವಿಭಾಗದ ಪಂದ್ಯದಲ್ಲಿ ಕರ್ನಾಟಕ ತಂಡ ದೆಹಲಿ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ದೆಹಲಿ ಕೇವಲ 90 ರನ್ನುಗಳಿಗೆ ಆಲೌಟ್ ಆಗಿತ್ತು. ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ್ದ ಕರ್ನಾಟಕ ಎರಡನೇ ದಿನವಾದ ಇಂದು ಇತ್ತೀಚೆಗಿನ ವರದಿ ಪ್ರಕಾರ 7 ವಿಕೆಟ್ ನಷ್ಟಕ್ಕೆ 306 ರನ್ನು ಗಳಿಸಿದೆ. ಈ ಮೂಲಕ ಮೊದಲ ಇನಿಂಗ್ಸ್ ನಲ್ಲಿ 216 ರನ್ನುಗಳ ಬೃಹತ್ ಮುನ್ನಡೆ ಪಡೆದಿದೆ. ಸಿ.ಎಂ. ಗೌತಮ್ ಮತ್ತು ಶ್ರೇಯಾಸ್ ಗೋಪಾಲ್ ಕ್ರೀಸ್ ನಲ್ಲಿದ್ದಾರೆ.

ಕರ್ನಾಟಕದ ಪರ ಆರ್. ಸಮರ್ಥ್ (53), ಮಯಾಂಕ್ ಅಗರ್ವಾಲ್ (56), ಕರುಣ್ ನಾಯರ್ (53), ಮತ್ತು ಎಂ.ಕೆ. ಅಬ್ಬಾಸ್ (52) ಅರ್ಧಶತಕ ದಾಖಲಿಸಿದ್ದಾರೆ. ದೆಹಲಿ ಪರ ವಿಕಾಸ್ ಟೋಕಸ್ ಮೂರು ಮತ್ತು ವರುಣ್ ಸೂದ್ 2 ವಿಕೆಟ್ ಗಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಮುಂದಿನ ಸುದ್ದಿ
Show comments