ಘಟಾನುಘಟಿಗಳೂ ಕರ್ನಾಟಕದ ನೆರವಿಗೆ ಬರಲಿಲ್ಲ!

Webdunia
ಶನಿವಾರ, 24 ಡಿಸೆಂಬರ್ 2016 (17:04 IST)
ವಿಶಾಖಪಟ್ಟಣ: ಭರ್ಜರಿ ಫಾರ್ಮ್ ನಲ್ಲಿದ್ದ ಕರ್ನಾಟಕಕ್ಕೆ ಹೀಗಾಗುತ್ತದೆಂದು ಯಾರೂ ಎಣಿಸಿರಲಿಕ್ಕಿಲ್ಲ. ನಿರೀಕ್ಷಿಸಿರದ ಆಘಾತ ನೀಡಿದೆ ತಮಿಳುನಾಡು ತಂಡ. ಹೀಗಾಗಿ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಏಳು ವಿಕೆಟ್ ಗಳಿಂದ ಸೋಲನುಭವಿಸಿದೆ.


ಕರ್ನಾಟಕ ದ್ವಿತೀಯ  ಇನಿಂಗ್ಸ್ ನಲ್ಲೂ ಅಂತಹ ಬ್ಯಾಟಿಂಗ್ ಪ್ರದರ್ಶನವನ್ನೇನೂ ತೋರಲಿಲ್ಲ. ಕೆಎಲ್ ರಾಹುಲ್ 77 ರನ್ ಗಳಿಸಿದ್ದು ಬಿಟ್ಟರೆ ಯಾರೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಮಧ್ಯಮ ಕ್ರಮಾಂಕದ ಮೂವರು ಬ್ಯಾಟ್ಸ್ ಮನ್ ಗಳು ಸೊನ್ನೆ ಸುತ್ತಿದ್ದು ರಾಜ್ಯಕ್ಕೆ ದುಬಾರಿಯಾಯ್ತು. ಇದರಿಂದಾಗಿ ಕೇವಲ 150 ರನ್ ಗಳಿಗೆ ಆಲೌಟ್ ಆಯಿತು.

ತಮಿಳುನಾಡು ಮೊದಲ ಇನಿಂಗ್ಸ್ ನಲ್ಲಿ 150 ರನ್ ಗಳಿಸಿತ್ತು. ಇದರಿಂದಾಗಿ 64 ರನ್ ಗಳ ಮುನ್ನಡೆ ಪಡೆಯಿತು. ಇದು ಕರ್ನಾಟಕಕ್ಕೆ ದುಬಾರಿಯಾಗಿ ಪರಿಣಮಿಸಿತು. ಗೆಲ್ಲಲು ಕೇವಲ 86 ರನ್ ಗಳ ಗುರಿ ಪಡೆದ ತಮಿಳುನಾಡು ದಿನದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಇದರೊಂದಿಗೆ ಭರ್ಜರಿ ಫಾರ್ಮ್ ನಲ್ಲಿದ್ದ ಕರ್ನಾಟಕಕ್ಕೆ ಮರ್ಮಾಘಾತವಾದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments