Webdunia - Bharat's app for daily news and videos

Install App

ಮಂದ ಬೆಳಕಿನಿಂದಾಗಿ ತಡವಾದ ಕರ್ನಾಟಕ-ಜಮ್ಮು ರಣಜಿ ಕ್ವಾರ್ಟರ್ ಫೈನಲ್

Webdunia
ಗುರುವಾರ, 20 ಫೆಬ್ರವರಿ 2020 (10:10 IST)
ಜಮ್ಮು ಕಾಶ್ಮೀರ: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ರಣಜಿ ಟ್ರೋಫಿ ಕ್ರಿಕೆಟ್ ನ ಕ್ವಾರ್ಟರ್ ಫೈನಲ್ ಪಂದ್ಯ ಮಂದ ಬೆಳಕಿನ ಕಾರಣದಿಂದ ತಡವಾಗಿ ಆರಂಭವಾಗಲಿದೆ.


ಜಮ್ಮುವಿನಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ವಿಪರೀತ ಗಾಳಿ, ಮಂದ ಬೆಳಕು ಅಡ್ಡಿಯಾಗಿದೆ. ಅಷ್ಟೇ ಅಲ್ಲದೆ ನಿನ್ನೆ ರಾತ್ರಿ ಹನಿ ಮಳೆಯಾಗಿರುವುದರಿಂದ ಮೈದಾನ ಸಿಬ್ಬಂದಿ ಪಂದ್ಯಕ್ಕೆ ಮೈದಾನ ತಯಾರುಗೊಳಿಸಲು ಹರಸಾಹಸ ಪಡುವಂತಾಗಿದೆ.

ಉಳಿದಂತೆ ಇನ್ನೊಂದೆಡೆ ಗುಜರಾತ್-ಗೋವಾ ಮತ್ತು ಬಂಗಾಳ-ಒಡಿಶಾ ಹಾಗೂ ಸೌರಾಷ್ಟ್ರ-ಆಂಧ್ರಪ್ರದೇಶ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ನಿಮ್ಮ ಮನೆ ಸೊತ್ತಲ್ಲ: ಎಸಿಸಿ ಸಭೆಯಲ್ಲಿ ಮೊಹ್ಸಿನ್ ನಖ್ವಿಗೆ ಬೆವರಿಳಿಸಿದ ಬಿಸಿಸಿಐ

Video: ಮಹಿಳೆಯರ ವಿಶ್ವಕಪ್ ಆರಂಭಕ್ಕೆ ಮುನ್ನ ಇಂಪಾಗಿ ರಾಷ್ಟ್ರಗೀತೆ ಹಾಡಿದ ಶ್ರೇಯಾ ಘೋಷಾಲ್

ಪಾಕಿಸ್ತಾನಿಗಳಿಗೆ ಖಡಕ್ ಕೌಂಟರ್‌ ಕೊಟ್ಟ ಫೈನಲ್ ಗೆಲುವಿನ ಹೀರೋ ತಿಲಕ್ ವರ್ಮಾ

ಟೂರ್ನಮೆಂಟ್‌ನ ಬೆಸ್ಟ್ ಆಟಗಾರ ಪ್ರಶಸ್ತಿ ಗೆದ್ದರು ಗುರುವನ್ನು ಮರೆಯದ ಅಭಿಷೇಕ್ ಶರ್ಮಾ

ICC Womens World Cup:Ind vs Sri ಮೊದಲ ದಿನದ ಪಂದ್ಯಕ್ಕೆ ವರುಣ ಅಡ್ಡಿ

ಮುಂದಿನ ಸುದ್ದಿ
Show comments