Webdunia - Bharat's app for daily news and videos

Install App

ಮಂದ ಬೆಳಕಿನಿಂದಾಗಿ ತಡವಾದ ಕರ್ನಾಟಕ-ಜಮ್ಮು ರಣಜಿ ಕ್ವಾರ್ಟರ್ ಫೈನಲ್

Webdunia
ಗುರುವಾರ, 20 ಫೆಬ್ರವರಿ 2020 (10:10 IST)
ಜಮ್ಮು ಕಾಶ್ಮೀರ: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ರಣಜಿ ಟ್ರೋಫಿ ಕ್ರಿಕೆಟ್ ನ ಕ್ವಾರ್ಟರ್ ಫೈನಲ್ ಪಂದ್ಯ ಮಂದ ಬೆಳಕಿನ ಕಾರಣದಿಂದ ತಡವಾಗಿ ಆರಂಭವಾಗಲಿದೆ.


ಜಮ್ಮುವಿನಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ವಿಪರೀತ ಗಾಳಿ, ಮಂದ ಬೆಳಕು ಅಡ್ಡಿಯಾಗಿದೆ. ಅಷ್ಟೇ ಅಲ್ಲದೆ ನಿನ್ನೆ ರಾತ್ರಿ ಹನಿ ಮಳೆಯಾಗಿರುವುದರಿಂದ ಮೈದಾನ ಸಿಬ್ಬಂದಿ ಪಂದ್ಯಕ್ಕೆ ಮೈದಾನ ತಯಾರುಗೊಳಿಸಲು ಹರಸಾಹಸ ಪಡುವಂತಾಗಿದೆ.

ಉಳಿದಂತೆ ಇನ್ನೊಂದೆಡೆ ಗುಜರಾತ್-ಗೋವಾ ಮತ್ತು ಬಂಗಾಳ-ಒಡಿಶಾ ಹಾಗೂ ಸೌರಾಷ್ಟ್ರ-ಆಂಧ್ರಪ್ರದೇಶ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments